ರಾನು ಮಂಡಲ್ 
ರಾಜ್ಯ

ಯುವ ದಸರಾ ಉದ್ಘಾಟನೆಗೆ ಗೈರು: ಮೈಸೂರು ಜನತೆ ಬಳಿ ಕ್ಷಮೆಯಾಚಿಸಿದ ಗಾಯಕಿ ರಾನಿ ಮಂಡಲ್

ಯುವ ದಸರಾ ಉದ್ಘಾಟನೆಗೆ ಗೈರು ಹಾಜರಾಗಿದ್ದ ತೆರಿ ಮೇರಿ ಖ್ಯಾತಿ ಗಾಯಕಿ ರಾನಿ ಮಂಡಲ್ ಅವರು, ವಿಡಿಯೋ ಮೂಲಕ ಮೈಸೂರು ಜನತೆ ಬಳಿ ಕ್ಷಮೆಯಾಚಿಸಿದ್ದಾರೆ. 

ಮೈಸೂರು: ಯುವ ದಸರಾ ಉದ್ಘಾಟನೆಗೆ ಗೈರು ಹಾಜರಾಗಿದ್ದ ತೆರಿ ಮೇರಿ ಖ್ಯಾತಿ ಗಾಯಕಿ ರಾನಿ ಮಂಡಲ್ ಅವರು, ವಿಡಿಯೋ ಮೂಲಕ ಮೈಸೂರು ಜನತೆ ಬಳಿ ಕ್ಷಮೆಯಾಚಿಸಿದ್ದಾರೆ. 

ದಸರಾ ಮಹೋತ್ಸವ ಹಿನ್ನಲೆಯಲ್ಲಿ ಮಂಗಳವಾರ ಮೈಸೂರಿನಲ್ಲಿ ಯುವ ದಸರಾ ಉದ್ಘಾಟನೆಯಾಯಿತು. ಉದ್ಘಾಟನಾ ಕಾರ್ಯಕ್ರಮಕ್ಕೆ ಪಿ.ವಿ. ಸಿಂಧು ಹಾಗೂ ಬಾಲಿವುಡ್ ಹಿನ್ನೆಲೆ ಗಾಯಕಿ ರಾನಿ ಮಂಡಲ್ ಅವರಿಗೆ ಆಹ್ವಾನ ನೀಡಲಾಗಿತ್ತು. ಆದರೆ, ಕಾರ್ಯಕ್ರಮಕ್ಕೆ ರಾನು ಮಂಡಲ್ ಗೈರು ಹಾಜರಾಗಿದ್ದರು. 

ಈ ಹಿನ್ನೆಲೆಯಲ್ಲಿ ವಿಡಿಯೋ ಮೂಲಕ ಕ್ಷಮೆ ಕೇಳಿರುವ ಅವರು, ನಾನು ಅನಾರೋಗ್ಯದಿಂದ ಬಳಲುತ್ತಿದ್ದೇನೆ. ಹೀಗಾಗಿ ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗಿಲ್ಲ ಎಂದಿದ್ದಾರೆ.

ನಮಸ್ತೆ, ಮೈಸೂರು ದಸರಾಗೆ ನೀವು ನನಗೆ ಆಹ್ವಾನ ನೀಡಿದ್ದೀರಿ. ಆದರೆ, ಇಂದು ನನಗೆ ಬರಲು ಆಗಲಿಲ್ಲ. ಏಕೆಂದರೆ ನನಗೆ ಆರೋಗ್ಯ ಸಮಸ್ವಿಯ ಇದೆ. ಹೀಗಾಗಿ ನಾನು ಬರಲು ಆಗುತ್ತಿಲ್ಲ. ನಾನು ಬರದೇ ಇರುವುದಕ್ಕೆ ಕ್ಷಮೆ ಕೇಳುತ್ತೇನೆ. ಮುಂದಿನ ಬಾರಿ ಅವಕಾಶ ಸಿಕ್ಕರೆ, ಖಂಡಿತವಾಗಿಯೂ ಬರುತ್ತೇನೆಂದು ಹಿಂದಿಯಲ್ಲಿ ಹೇಳಿಕೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT