ಸಂಗ್ರಹ ಚಿತ್ರ 
ರಾಜ್ಯ

ಅನುದಾನ ಹಂಚಿಕೆಯಲ್ಲಿ ತಾರತಮ್ಯ: ಸಿಎಂ ಭೇಟಿಯಾದ ಕಾಂಗ್ರೆಸ್ ಮುಖಂಡರು

ನಗರಾಭಿವೃದ್ಧಿ ಕಾರ್ಯಗಳ ಅನುದಾನ ಹಂಚಿಕೆಯಲ್ಲಿ ಕಾಂಗ್ರೆಸ್ ಕ್ಷೇತ್ರಗಳಿಗೆ ಸರ್ಕಾರ ಅನ್ಯಾಯ ಮಾಡುತ್ತಿದೆ. ಈ ತಾರತಮ್ಯವನ್ನು ಬಗೆಹರಿಸಿ ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಒತ್ತು ನೀಡಬೇಕೆಂದು ಕೋರಿ ಕಾಂಗ್ರೆಸ್ ಮುಖಂಡರು ಬುಧವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮನವಿ ಸಲ್ಲಿಸಿದರು. 

ಬೆಂಗಳೂರು: ನಗರಾಭಿವೃದ್ಧಿ ಕಾರ್ಯಗಳ ಅನುದಾನ ಹಂಚಿಕೆಯಲ್ಲಿ ಕಾಂಗ್ರೆಸ್ ಕ್ಷೇತ್ರಗಳಿಗೆ ಸರ್ಕಾರ ಅನ್ಯಾಯ ಮಾಡುತ್ತಿದೆ. ಈ ತಾರತಮ್ಯವನ್ನು ಬಗೆಹರಿಸಿ ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಒತ್ತು ನೀಡಬೇಕೆಂದು ಕೋರಿ ಕಾಂಗ್ರೆಸ್ ಮುಖಂಡರು ಬುಧವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮನವಿ ಸಲ್ಲಿಸಿದರು. 

ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಸಂಜೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಕಾಂಗ್ರೆಸ್ ಶಾಸಕ ನಿಯೋಗವು, ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಬೆಂಗಳೂರು ನಗರ ಅಭಿವೃದ್ಧಿಗೆ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ ರೂ.8 ಸಾವಿರ ಕೋಟಿ ಮೀಸಲಿಟ್ಟಿತ್ತು. ಆದರೆ, ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಕಾಂಗ್ರೆಸ್ ಕ್ಷೇತ್ರಗಳ ಯೋಜನೆಯನ್ನು ತಡೆಹಿಡಯಲಾಗಿದೆ. ಜೊತೆಗೆ ಅನುದಾನವನ್ನೂ ಕಡಿತಗೊಳಿಸಲಾಗಿದೆ. 

ಇದರಿಂದ ಬೆಂಗಳೂರು ಸರ್ವಾಂಗೀಣ ಅಭಿವೃದ್ಧಿಗೆ ಅಡ್ಡಿಯುಂಟಾಗಲಿದೆ ಎಂದು ಅಸಮಾಧಆನ ತೋಡಿಕೊಡಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ