ಸಂಗ್ರಹ ಚಿತ್ರ 
ರಾಜ್ಯ

ಅನುದಾನ ಹಂಚಿಕೆಯಲ್ಲಿ ತಾರತಮ್ಯ: ಸಿಎಂ ಭೇಟಿಯಾದ ಕಾಂಗ್ರೆಸ್ ಮುಖಂಡರು

ನಗರಾಭಿವೃದ್ಧಿ ಕಾರ್ಯಗಳ ಅನುದಾನ ಹಂಚಿಕೆಯಲ್ಲಿ ಕಾಂಗ್ರೆಸ್ ಕ್ಷೇತ್ರಗಳಿಗೆ ಸರ್ಕಾರ ಅನ್ಯಾಯ ಮಾಡುತ್ತಿದೆ. ಈ ತಾರತಮ್ಯವನ್ನು ಬಗೆಹರಿಸಿ ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಒತ್ತು ನೀಡಬೇಕೆಂದು ಕೋರಿ ಕಾಂಗ್ರೆಸ್ ಮುಖಂಡರು ಬುಧವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮನವಿ ಸಲ್ಲಿಸಿದರು. 

ಬೆಂಗಳೂರು: ನಗರಾಭಿವೃದ್ಧಿ ಕಾರ್ಯಗಳ ಅನುದಾನ ಹಂಚಿಕೆಯಲ್ಲಿ ಕಾಂಗ್ರೆಸ್ ಕ್ಷೇತ್ರಗಳಿಗೆ ಸರ್ಕಾರ ಅನ್ಯಾಯ ಮಾಡುತ್ತಿದೆ. ಈ ತಾರತಮ್ಯವನ್ನು ಬಗೆಹರಿಸಿ ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಒತ್ತು ನೀಡಬೇಕೆಂದು ಕೋರಿ ಕಾಂಗ್ರೆಸ್ ಮುಖಂಡರು ಬುಧವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮನವಿ ಸಲ್ಲಿಸಿದರು. 

ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಸಂಜೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಕಾಂಗ್ರೆಸ್ ಶಾಸಕ ನಿಯೋಗವು, ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಬೆಂಗಳೂರು ನಗರ ಅಭಿವೃದ್ಧಿಗೆ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ ರೂ.8 ಸಾವಿರ ಕೋಟಿ ಮೀಸಲಿಟ್ಟಿತ್ತು. ಆದರೆ, ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಕಾಂಗ್ರೆಸ್ ಕ್ಷೇತ್ರಗಳ ಯೋಜನೆಯನ್ನು ತಡೆಹಿಡಯಲಾಗಿದೆ. ಜೊತೆಗೆ ಅನುದಾನವನ್ನೂ ಕಡಿತಗೊಳಿಸಲಾಗಿದೆ. 

ಇದರಿಂದ ಬೆಂಗಳೂರು ಸರ್ವಾಂಗೀಣ ಅಭಿವೃದ್ಧಿಗೆ ಅಡ್ಡಿಯುಂಟಾಗಲಿದೆ ಎಂದು ಅಸಮಾಧಆನ ತೋಡಿಕೊಡಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT