ಸಿಎಂ ಯಡಿಯೂರಪ್ಪ 
ರಾಜ್ಯ

ಕಾಂಗ್ರೆಸ್ಸನ್ನು ರಾಜಕೀಯ ಪಕ್ಷವಾಗಿಸಿ ರಾಜಕೀಯ ಲಾಭ ಪಡೆಯಬಾರದು ಎಂಬುದು ಗಾಂಧೀಜಿ ಆಶಯ: ಸಿಎಂ

ಕಾಂಗ್ರೆಸ್ಸನ್ನು ರಾಜಕೀಯ ಪಕ್ಷವಾಗಿ ಪರಿವರ್ತಿಸಿ ರಾಜಕೀಯ ಲಾಭ ಪಡೆಯಬಾರದು ಎಂದು ಮಹಾತ್ಮ ಗಾಂಧೀಜಿ ಅವರ ಸದಾಶಯ,ದೂರದೃಷ್ಠಿ ಹಾಗೂ ದೂರದೃಷ್ಟಿ ಯ ಚಿಂತನೆಯಾಗಿತ್ತು ಎಂದು ಇಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದರು.

ಬೆಂಗಳೂರು: ಕಾಂಗ್ರೆಸ್ಸನ್ನು ರಾಜಕೀಯ ಪಕ್ಷವಾಗಿ ಪರಿವರ್ತಿಸಿ ರಾಜಕೀಯ ಲಾಭ ಪಡೆಯಬಾರದು ಎಂದು ಮಹಾತ್ಮ ಗಾಂಧೀಜಿ ಅವರ ಸದಾಶಯ,ದೂರದೃಷ್ಠಿ ಹಾಗೂ ದೂರದೃಷ್ಟಿ ಯ ಚಿಂತನೆಯಾಗಿತ್ತು ಎಂದು ಇಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದರು.

ಗಾಂಧೀಜಿ 150ನೇ ಜಯಂತಿ ಪ್ರಯುಕ್ತ ಬುಧವಾರ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಿ ಕೊಡುವಲ್ಲಿ ದೇಶದ ಜನರನ್ನು ಸಂಘಟಿಸಲು ಪ್ರಮುಖ ಸಂಘಟನೆ ಯಾಗಿದ್ದ ಕಾಂಗ್ರೆಸ್ಸನ್ನು ದೇಶಕ್ಕೆ ಸ್ವಾತಂತ್ರ್ಯ ದೊರೆ ತೊಡನೆಯೇ ವಿಸರ್ಜಿಸುವಂತೆ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರು ಕರೆ ಕೊಟ್ಟಿದ್ದರು ಎಂಬುದನ್ನು ಸ್ಮರಿಸಿದರು. 

ಗಾಂಧೀಜಿ ಅವರ ಅಹಿಂಸಾ ಚಳವಳಿ ಜಗತ್ತನ್ನೇ ನೆಬ್ಬರಗೊಳಿಸಿತು. ಅವರು ತಂದ ಸ್ವಾತಂತ್ರ್ಯವನ್ನು ನಾವಿಂದು ಅನುಭವಿಸುತ್ತಿದ್ದೇವೆ. ಈ ಪುಣ್ಯ ದಿನದಂದು ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರನ್ನು ನೆನೆಯೋಣ ಎಂದು ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT