ಸಾಂದರ್ಭಿಕ ಚಿತ್ರ 
ರಾಜ್ಯ

ಶಿವಮೊಗ್ಗ: ಈಜಲು ತೆರಳಿದ್ದ ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು

ಶನಿವಾರ ಶಾಲೆ ಮುಗಿಸಿ ಈಜಲೆಂದು ಕೆರೆಗೆ ತೆರಳಿದ್ದ ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲಾಗಿರುವ ದಾರುಣ ಘಟನೆ ಜಿಲ್ಲೆಯ ಶಿರಾಳಕೊಪ್ಪ ಸಮೀಪ ನಡೆದಿದೆ.

ಶಿವಮೊಗ್ಗ: ಶನಿವಾರ ಶಾಲೆ ಮುಗಿಸಿ ಈಜಲೆಂದು ಕೆರೆಗೆ ತೆರಳಿದ್ದ ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲಾಗಿರುವ ದಾರುಣ ಘಟನೆ ಜಿಲ್ಲೆಯ ಶಿರಾಳಕೊಪ್ಪ ಸಮೀಪ ನಡೆದಿದೆ.
  
ಮೃತ ವಿದ್ಯಾರ್ಥಿಗಳನ್ನು ಶಂಭು(14) ಹಾಗೂ ಉದಯ್(15) ಎಂದು ಗುರುತಿಸಲಾಗಿದೆ. ಇವರಿಬ್ಬರೂ ಸೇರಿ ಒಟ್ಟು ಆರು ಮಂದಿ ವಿದ್ಯಾರ್ಥಿಗಳು ಬೆಲವಂತನಕೊಪ್ಪ ಗ್ರಾಮದ ನಡುವಲಕಟ್ಟೆ ಕೆರೆಗೆ ಈಜಲೆಂದು ತೆರಳಿದ್ದರು. 

ಕೆರೆಯ ಆಳ ತಿಳಿಯದೇ ವಿದ್ಯಾರ್ಥಿಗಳು ನೀರಿಗಿಳಿದ ಪರಿಣಾಮ ದುರಂತ ಈ ಸಂಭವಿಸಿದೆ ಎಂದು ತಿಳಿದು ಬಂದಿದೆ.   

ಘಟನೆಗೆ ಸಂಬಂಧಿಸಿದಂತೆ ಶಿರಾಳಕೊಪ್ಪ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT