ಕಾರ್ಯಕ್ರಮಕ್ಕೆ ರಾಷ್ಟ್ರಪತಿ ಕೋವಿಂದ್ ಅವರನ್ನು ಪ್ರಮೋದಾದೇವಿ ಆಹ್ವಾನಿಸಿದ್ದ ಸಂದರ್ಭದ ಸಾಂದರ್ಭಿಕ ಚಿತ್ರ 
ರಾಜ್ಯ

ರಾಷ್ಟ್ರಪತಿ ಕೋವಿಂದ್ ಅವರಿಂದ ಚಾಮರಾಜ ಒಡೆಯರ್ ಜನ್ಮ ಶತಮಾನೋತ್ಸವ ಉದ್ಘಾಟನೆ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇದೇ ತಿಂಗಳ 10 ರಂದು ಮೈಸೂರು ಅರಮನೆಯ ದರ್ಬಾರ್ ಹಾಲ್‌ನಲ್ಲಿ ದಿವಂಗತ ಮಹಾರಾಜ ಜಯಚಾಮರಾಜ ಒಡೆಯರ್ ಅವರ ಜನ್ಮ ಶತಮಾನೋತ್ಸವದ ಮೂರನೇ ಅಧಿವೇಶನವನ್ನು ಉದ್ಘಾಟಿಸಲಿದ್ದಾರೆ.

ಮೈಸೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇದೇ ತಿಂಗಳ 10 ರಂದು ಮೈಸೂರು ಅರಮನೆಯ ದರ್ಬಾರ್ ಹಾಲ್‌ನಲ್ಲಿ ದಿವಂಗತ ಮಹಾರಾಜ ಜಯಚಾಮರಾಜ ಒಡೆಯರ್ ಅವರ ಜನ್ಮ ಶತಮಾನೋತ್ಸವದ ಮೂರನೇ ಅಧಿವೇಶನವನ್ನು ಉದ್ಘಾಟಿಸಲಿದ್ದಾರೆ ಎಂದು ರಾಜಮನೆತನದ ಮುಖ್ಯಸ್ಥೆ ಪ್ರಮೋದಾ ದೇವಿ ಒಡೆಯರ್ ತಿಳಿಸಿದ್ದಾರೆ.


ಜಯಚಾಮರಾಜ ಒಡೆಯರ್ ಸಂಕಲಿಸಿರುವ 94 ಕರ್ನಾಟಕ ಶಾಸ್ತ್ರೀಯ ಸಂಗೀತ ಸಂಯೋಜನೆಗಳ ಸಾಹಿತ್ಯ ಮತ್ತು ಸಂಗೀತ ಟಿಪ್ಪಣಿಗಳನ್ನು ಒಳಗೊಂಡಿರುವ ‘ಶ್ರೀವಿದ್ಯಾ ಸಂಕೀರ್ತನ ಸುಧಲಹರಿ’ ಪುಸ್ತಕವನ್ನು ರಾಷ್ಟ್ರಪತಿ ಬಿಡುಗಡೆ ಮಾಡಲಿದ್ದಾರೆ. ಇದು ಕನ್ನಡ ಮತ್ತು ದೇವನಾಗರಿ ಲಿಪಿಯಲ್ಲಿ ಹೊರತರಲಾಗಿದೆ ಎಂದು ಅವರು ತಿಳಿಸಿದರು.


ಅಕ್ಟೋಬರ್ 10 ರಂದು ರಾಷ್ಟ್ರಪತಿಗಳ ಗೌರವಾರ್ಥ ಮಿಲಿಟರಿ ಮತ್ತು ಪೊಲೀಸ್ ಬ್ಯಾಂಡ್‌ಗಳು ಸಂಗೀತ ನುಡಿಸಲಿವೆ. ರಘು ದೀಕ್ಷಿತ್ ಅಕ್ಟೋಬರ್ 13 ರಂದು ಅರಮನೆ ಅಂಗಳದಲ್ಲಿ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

IPL 2026: ಹೈದರಾಬಾದ್ ನೀಡಿದ 220 ರನ್ ಟಾರ್ಗೆಟ್ ಬೆನ್ನತ್ತಿ ಗೆದ್ದ ಪಂಜಾಬ್ ಕಿಂಗ್ಸ್!

SCROLL FOR NEXT