ವಾಹನಗಳಿಗೆ ಪೂಜೆ 
ರಾಜ್ಯ

ಬೆಂಗಳೂರು: 'ಅಕ್ಸಿಡೆಂಟ್ ಗಣೇಶ ದೇವಾಲಯ' ಬಳಿ ವಾಹನಗಳಿಗೆ ಪೂಜೆ 

ಅಯುಧ ಪೂಜೆ ಪ್ರಯುಕ್ತ ಅಕ್ಸಿಡೆಂಟ್ ಗಣೇಶ ದೇವಾಲಯ ಎಂದೇ ಪ್ರಸಿದ್ಧಿಯಾಗಿರುವ ಬೆಂಗಳೂರು ನಗರದ  ಪ್ರಸನ್ನ ಗಣಪತಿ ದೇವಾಲಯದ ಬಳಿ ವಾಹನಗಳಿಗೆ ಮಾಲೀಕರು ಹಾಗೂ ಚಾಲಕರು  ಪೂಜೆ ಸಲ್ಲಿಸಿದರು.

ಬೆಂಗಳೂರು: ಅಯುಧ ಪೂಜೆ ಪ್ರಯುಕ್ತ ಅಕ್ಸಿಡೆಂಟ್ ಗಣೇಶ ದೇವಾಲಯ ಎಂದೇ ಪ್ರಸಿದ್ಧಿಯಾಗಿರುವ ಬೆಂಗಳೂರು ನಗರದ  ಪ್ರಸನ್ನ ಗಣಪತಿ ದೇವಾಲಯದ ಬಳಿ ವಾಹನಗಳಿಗೆ ಮಾಲೀಕರು ಹಾಗೂ ಚಾಲಕರು  ಪೂಜೆ ಸಲ್ಲಿಸಿದರು.

ಅಯುಧ ಪೂಜೆ ಸಂದರ್ಭದಲ್ಲಿ ವಾಹನಗಳಿಗೆ  ಈ ದೇವಾಲಯದ ಬಳಿ ಪೂಜೆ ಸಲ್ಲಿಸದಿದ್ದರೆ ಅಕ್ಸಿಡೆಂಟ್ ಆಗಲಿದೆ ಎಂಬ ನಂಬಿಕೆ  ಜನರಲ್ಲಿ ಮನೆ ಮಾಡಿದೆ. ಇದರಿಂದಾಗಿ ಪ್ರಸನ್ನ ಗಣಪತಿ ದೇವಾಲಯ ಅಕ್ಸಿಡೆಂಟ್ ಗಣೇಶ ದೇವಾಲಯ ಎಂದೇ ಖ್ಯಾತಿಯಾಗಿದೆ.

ವಾಹನಗಳ ಮಾಲೀಕರು ಹಾಗೂ ಚಾಲಕರು ತಮ್ಮ  ವಾಹನಗಳಿಗೆ ಹೂ ಹಾಗೂ ಬಾಳೆಕಂದುಗಳಿಂದ ಅಲಂಕರಿಸಿ ಪೂಜೆ ಸಲ್ಲಿಸುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು.

ಯಾವುದೇ ಹೊಸ ವಾಹನ ಖರೀದಿಸಿದ್ದರೂ ಇಲ್ಲಿ ಬಂದೂ ಪೂಜೆ ಮಾಡುತ್ತಿದ್ದೇವು. ಆದರೆ, ಎರಡು ಬಾರಿ ಪೂಜೆ ಮಾಡಲಿಲ್ಲ. ಇದರಿಂದಾಗಿ  ನಮ್ಮ ವಾಹನಕ್ಕೆ ಅಪಘಾತವಾಗಿತ್ತು ಎಂದು ಸ್ಥಳೀಯ ನಿವಾಸಿ ಅನಿತಾ  ಸುದ್ದಿಸಂಸ್ಥೆಯೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.

ಹೊಸದಾಗಿ ವಾಹನಗಳನ್ನು ಖರೀದಿಸಿದಾಗ ಇಲ್ಲಿಗೆ ಬಂದು ಪೂಜೆ ಮಾಡುವುದಾಗಿ ಮತ್ತೊಬ್ಬ ನಿವಾಸಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

Toxic: ಯಶ್ ಜೊತೆಗೆ ಕಿಯಾರಾ ಬೋಲ್ಡ್ ಅವತಾರ, ಟ್ರೋಲರ್ ಗಳ ಬಾಯಿ ಮುಚ್ಚಿಸಿದ ಪತಿ ಸಿದ್ಧಾರ್ಥ್ ಮಲ್ಹೋತ್ರಾ!