ಶಂಕರ್ ಬಿದರಿ 
ರಾಜ್ಯ

ಅವಕಾಶ ಸಿಕ್ಕಿದರೆ ಗೃಹಮಂತ್ರಿಗಳ ಸಲಹೆಗಾರನಾಗುವೆ: ಶಂಕರ್ ಬಿದರಿ

ಸರ್ಕಾರದ ಯಾವುದೇ ಹುದ್ದೆಯ ಆಕಾಂಕ್ಷಿ ತಾವಲ್ಲ. ರಾಜಕೀಯ ಪ್ರವೇಶಿಸಿದ್ದೇ ಬದಲಾವಣೆ ತರಲು, ಅವಕಾಶ ಸಿಕ್ಕರೆ ಗೃಹಮಂತ್ರಿಗಳ ಸಲಹೆಗಾರನಾಗುವೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಶಂಕರ ಬಿದರಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಯಾದಗಿರಿ: ಸರ್ಕಾರದ ಯಾವುದೇ ಹುದ್ದೆಯ ಆಕಾಂಕ್ಷಿ ತಾವಲ್ಲ. ರಾಜಕೀಯ ಪ್ರವೇಶಿಸಿದ್ದೇ ಬದಲಾವಣೆ ತರಲು, ಅವಕಾಶ ಸಿಕ್ಕರೆ ಗೃಹಮಂತ್ರಿಗಳ ಸಲಹೆಗಾರನಾಗುವೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಶಂಕರ ಬಿದರಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್ ಗೆ ಎಲ್ಲವನ್ನೂ ನಿಭಾಯಿಸುವ ಶಕ್ತಿ ಇದೆ. ರಾಜ್ಯದ  ನೆರೆ ಪರಿಹಾರ ವಿಚಾರಕ್ಕೆ ಸಂಸದರು ಸ್ಪಂದಿಸಬೇಕಿತ್ತು. ಆದರೆ, ಸಂಸದರು ಪ್ರಧಾನಿಯನ್ನು ಭೇಟಿ ಮಾಡಿ ನೆರೆ ಪರಿಸ್ಥಿತಿ ಮನವರಿಕೆ ಮಾಡಿಕೊಟ್ಟಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಸ್ತುತ ಕೇಂದ್ರ ಸರ್ಕಾರದಿಂದ 1200 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ಇನ್ನೂ ಹೆಚ್ಚಿನ ಪರಿಹಾರದ ನಿರೀಕ್ಷೆ ಇದೆ ಎಂದು ತಿಳಿಸಿದರು.

ಸಣ್ಣಪುಟ್ಟ ದೋಷದ ಹಿನ್ನೆಲೆಯಲ್ಲಿ ಔರಾದ್ಕರ್ ವರದಿ ಜಾರಿಯಾಗಿಲ್ಲ. ನೆರೆ ಪರಿಹಾರದ ನಂತರ ವರದಿ ಜಾರಿಯಾಗಲಿದೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT