ಶಂಕರ್ ಬಿದರಿ 
ರಾಜ್ಯ

ಅವಕಾಶ ಸಿಕ್ಕಿದರೆ ಗೃಹಮಂತ್ರಿಗಳ ಸಲಹೆಗಾರನಾಗುವೆ: ಶಂಕರ್ ಬಿದರಿ

ಸರ್ಕಾರದ ಯಾವುದೇ ಹುದ್ದೆಯ ಆಕಾಂಕ್ಷಿ ತಾವಲ್ಲ. ರಾಜಕೀಯ ಪ್ರವೇಶಿಸಿದ್ದೇ ಬದಲಾವಣೆ ತರಲು, ಅವಕಾಶ ಸಿಕ್ಕರೆ ಗೃಹಮಂತ್ರಿಗಳ ಸಲಹೆಗಾರನಾಗುವೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಶಂಕರ ಬಿದರಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಯಾದಗಿರಿ: ಸರ್ಕಾರದ ಯಾವುದೇ ಹುದ್ದೆಯ ಆಕಾಂಕ್ಷಿ ತಾವಲ್ಲ. ರಾಜಕೀಯ ಪ್ರವೇಶಿಸಿದ್ದೇ ಬದಲಾವಣೆ ತರಲು, ಅವಕಾಶ ಸಿಕ್ಕರೆ ಗೃಹಮಂತ್ರಿಗಳ ಸಲಹೆಗಾರನಾಗುವೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಶಂಕರ ಬಿದರಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್ ಗೆ ಎಲ್ಲವನ್ನೂ ನಿಭಾಯಿಸುವ ಶಕ್ತಿ ಇದೆ. ರಾಜ್ಯದ  ನೆರೆ ಪರಿಹಾರ ವಿಚಾರಕ್ಕೆ ಸಂಸದರು ಸ್ಪಂದಿಸಬೇಕಿತ್ತು. ಆದರೆ, ಸಂಸದರು ಪ್ರಧಾನಿಯನ್ನು ಭೇಟಿ ಮಾಡಿ ನೆರೆ ಪರಿಸ್ಥಿತಿ ಮನವರಿಕೆ ಮಾಡಿಕೊಟ್ಟಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಸ್ತುತ ಕೇಂದ್ರ ಸರ್ಕಾರದಿಂದ 1200 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ಇನ್ನೂ ಹೆಚ್ಚಿನ ಪರಿಹಾರದ ನಿರೀಕ್ಷೆ ಇದೆ ಎಂದು ತಿಳಿಸಿದರು.

ಸಣ್ಣಪುಟ್ಟ ದೋಷದ ಹಿನ್ನೆಲೆಯಲ್ಲಿ ಔರಾದ್ಕರ್ ವರದಿ ಜಾರಿಯಾಗಿಲ್ಲ. ನೆರೆ ಪರಿಹಾರದ ನಂತರ ವರದಿ ಜಾರಿಯಾಗಲಿದೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT