ಸಾಂದರ್ಭಿಕ ಚಿತ್ರ 
ರಾಜ್ಯ

ಲಲಿತಾ ಜ್ಯುವೆಲ್ಲರ್ಸ್ ಕಳ್ಳತನ ಪ್ರಕರಣ: ಮಾಸ್ಟರ್ ಮೈಂಡ್ ಸೆರೆಹಿಡಿದ ಪೊಲೀಸರು

ಲಲಿತಾ ಜ್ಯೂವೆಲ್ಲರ್ಸ್  ಕಳ್ಳತನ ಪ್ರಕರಣದ ಮಾಸ್ಟರ್ ಮೈಂಡ್ ಅನ್ನು ಪೊಲೀಸರು ಬಂಧಿಸಿದ್ದಾರೆ.  ತಮಿಳುನಾಡಿನ ತಿರುಚ್ಚಿ ಮೂಲದ ತಿರುವರೂರ್ ಮುರುಗನ್ ಪೊಲೀಸರಿಗೆ ಶರಣಾಗಿದ್ದಾನೆ.

ಬೆಂಗಳೂರು: ಲಲಿತಾ ಜ್ಯೂವೆಲ್ಲರ್ಸ್  ಕಳ್ಳತನ ಪ್ರಕರಣದ ಮಾಸ್ಟರ್ ಮೈಂಡ್ ಅನ್ನು ಪೊಲೀಸರು ಬಂಧಿಸಿದ್ದಾರೆ.  ತಮಿಳುನಾಡಿನ ತಿರುಚ್ಚಿ ಮೂಲದ ತಿರುವರೂರ್ ಮುರುಗನ್ ಪೊಲೀಸರಿಗೆ ಶರಣಾಗಿದ್ದಾನೆ, ಶುಕ್ರವಾರ ಬೆಂಗಳೂರು ಸಿಟಿ ಕೋರ್ಟ್ ಗೆ ಆರೋಪಿಯನ್ನು ಹಾಜರು ಪಡಿಸಲಾಗುವುದು.

ಲಲಿತಾ ಜ್ಯುವೆಲ್ಲರ್ಸ್ ನಲ್ಲಿ 13 ಕೋಟಿ ರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನನ್ನು ಬಂಧಿಸಲಾಗಿದೆ.ಕರ್ನಾಟಕ ಪೊಲೀಸರು ಶರಣಾಗುವಂತೆ ಆತನಿಗೆ ಒತ್ತಡ ಹೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹಲವು ದಿನಗಳ ಹಿಂದೆ ನಡೆದಿದ್ದ  ಪ್ರಕರಣ ಸಂಬಂಧ 50 ವರ್ಷದ ಮುರುಗನ್ ಅಲಿಯಾಸ್ ಬಾಲಮುರುಗನ್ ಅಲಿಯಾಸ್ ಶಿವಕುಮಾರ್ ನನ್ನು ಇಂದು 11ನೇ ಎಸಿಎಂಎಂ  ಕೋರ್ಟ್ ನಲ್ಲಿ ಹಾಜರು ಪಡಿಸಲಾಗುವುದು, 

ಬೆಂಗಳೂರು ನಗರದಲ್ಲಿ ನಡೆದ ಸುಮಾರು 80 ಮನೆಕಳ್ಳತನ ಪ್ರಕರಣಗಳ ಪ್ರಮುಖ ಆರೋಪಿಯಾಗಿದ್ದಾನೆ, ಭಾಣಸವಾಡಿ ಪೊಲೀಸ್ ಠಾಣೆಯೊಂದರಲ್ಲೆ ಸುಮಾರು 60 ಕೇಸ್ ಗಳು ದಾಖಲಾಗಿವೆ, ಹಲವು ಕೇಸ್ ಗಳಲ್ಲಿ ಆತನ ವಿರುದ್ಧ ವಾರಂಟ್ ಹೊರಡಿಸಲಾಗಿದೆ, ಆದರೆ ಆತ ಹಲವು ದಿನಗಳಿಂದ ತಲೆ ಮರೆಸಿಕೊಂಡಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ