ಸಾಂದರ್ಭಿಕ ಚಿತ್ರ 
ರಾಜ್ಯ

ಲಲಿತಾ ಜ್ಯುವೆಲ್ಲರ್ಸ್ ಕಳ್ಳತನ ಪ್ರಕರಣ: ಮಾಸ್ಟರ್ ಮೈಂಡ್ ಸೆರೆಹಿಡಿದ ಪೊಲೀಸರು

ಲಲಿತಾ ಜ್ಯೂವೆಲ್ಲರ್ಸ್  ಕಳ್ಳತನ ಪ್ರಕರಣದ ಮಾಸ್ಟರ್ ಮೈಂಡ್ ಅನ್ನು ಪೊಲೀಸರು ಬಂಧಿಸಿದ್ದಾರೆ.  ತಮಿಳುನಾಡಿನ ತಿರುಚ್ಚಿ ಮೂಲದ ತಿರುವರೂರ್ ಮುರುಗನ್ ಪೊಲೀಸರಿಗೆ ಶರಣಾಗಿದ್ದಾನೆ.

ಬೆಂಗಳೂರು: ಲಲಿತಾ ಜ್ಯೂವೆಲ್ಲರ್ಸ್  ಕಳ್ಳತನ ಪ್ರಕರಣದ ಮಾಸ್ಟರ್ ಮೈಂಡ್ ಅನ್ನು ಪೊಲೀಸರು ಬಂಧಿಸಿದ್ದಾರೆ.  ತಮಿಳುನಾಡಿನ ತಿರುಚ್ಚಿ ಮೂಲದ ತಿರುವರೂರ್ ಮುರುಗನ್ ಪೊಲೀಸರಿಗೆ ಶರಣಾಗಿದ್ದಾನೆ, ಶುಕ್ರವಾರ ಬೆಂಗಳೂರು ಸಿಟಿ ಕೋರ್ಟ್ ಗೆ ಆರೋಪಿಯನ್ನು ಹಾಜರು ಪಡಿಸಲಾಗುವುದು.

ಲಲಿತಾ ಜ್ಯುವೆಲ್ಲರ್ಸ್ ನಲ್ಲಿ 13 ಕೋಟಿ ರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನನ್ನು ಬಂಧಿಸಲಾಗಿದೆ.ಕರ್ನಾಟಕ ಪೊಲೀಸರು ಶರಣಾಗುವಂತೆ ಆತನಿಗೆ ಒತ್ತಡ ಹೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹಲವು ದಿನಗಳ ಹಿಂದೆ ನಡೆದಿದ್ದ  ಪ್ರಕರಣ ಸಂಬಂಧ 50 ವರ್ಷದ ಮುರುಗನ್ ಅಲಿಯಾಸ್ ಬಾಲಮುರುಗನ್ ಅಲಿಯಾಸ್ ಶಿವಕುಮಾರ್ ನನ್ನು ಇಂದು 11ನೇ ಎಸಿಎಂಎಂ  ಕೋರ್ಟ್ ನಲ್ಲಿ ಹಾಜರು ಪಡಿಸಲಾಗುವುದು, 

ಬೆಂಗಳೂರು ನಗರದಲ್ಲಿ ನಡೆದ ಸುಮಾರು 80 ಮನೆಕಳ್ಳತನ ಪ್ರಕರಣಗಳ ಪ್ರಮುಖ ಆರೋಪಿಯಾಗಿದ್ದಾನೆ, ಭಾಣಸವಾಡಿ ಪೊಲೀಸ್ ಠಾಣೆಯೊಂದರಲ್ಲೆ ಸುಮಾರು 60 ಕೇಸ್ ಗಳು ದಾಖಲಾಗಿವೆ, ಹಲವು ಕೇಸ್ ಗಳಲ್ಲಿ ಆತನ ವಿರುದ್ಧ ವಾರಂಟ್ ಹೊರಡಿಸಲಾಗಿದೆ, ಆದರೆ ಆತ ಹಲವು ದಿನಗಳಿಂದ ತಲೆ ಮರೆಸಿಕೊಂಡಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT