ಸಾಂದರ್ಭಿಕ ಚಿತ್ರ 
ರಾಜ್ಯ

ವಿಜಯಪುರ: ಪ್ಲಾಸ್ಟಿಕ್ ಕೊಡಿ, ಒಂದು ಕಪ್ ಉಚಿತವಾಗಿ ಟೀ ಕುಡಿಯಿರಿ

ದೇಶ ಮತ್ತು ನಗರವನ್ನು ಪ್ಲಾಸ್ಟಿಕ್ ಮುಕ್ತವಾಗಿಸುವ ಉದ್ದೇಶದಿಂದ, ಪರಿಸರದಲ್ಲಿ ಪ್ಲಾಸ್ಟಿಕ್ ಬಳಕೆ ತಗ್ಗಿಸುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಆಡಳಿತ ಇಲಾಖೆಗಳು ಹೊಸ ಹೊಸ ಐಡಿಯಾಗಳನ್ನು ರೂಪಿಸುತ್ತಿದ್ದಾರೆ.

ವಿಜಯಪುರ: ದೇಶ ಮತ್ತು ನಗರವನ್ನು ಪ್ಲಾಸ್ಟಿಕ್ ಮುಕ್ತವಾಗಿಸುವ ಉದ್ದೇಶದಿಂದ, ಪರಿಸರದಲ್ಲಿ ಪ್ಲಾಸ್ಟಿಕ್ ಬಳಕೆ ತಗ್ಗಿಸುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಆಡಳಿತ ಇಲಾಖೆಗಳು ಹೊಸ ಹೊಸ ಐಡಿಯಾಗಳನ್ನು ರೂಪಿಸುತ್ತಿದ್ದಾರೆ.

ಬಳಸಿದ ಪ್ಲಾಸ್ಟಿಕ್ ಬಾಟಲ್ ನೀಡಿದರೇ, ಉಚಿತವಾಗಿ ಒಂದು ಕಪ್ ಟೀ ನೀಡಲು ವಿಜಯಪುರ ನಗರಸಭೆ ಮುಂದಾಗಿದೆ, ಅಕ್ಟೋಬರ್ 2 ರಿಂದ ಈ ಯೋಜನೆ ಜಾರಿಗೆ ತಂದಿದ್ದು, ಇಂದಿರಾ ಕ್ಯಾಂಟೀನ್ ನಲ್ಲಿ 1 ಕಪ್ ಉಚಿತವಾಗಿ ಟೀ ನೀಡಲಾಗುತ್ತದೆ.

ಸ್ವಚ್ಚ ಸಮಾಜದ ಪರಿಕಲ್ಪನೆಗೆ ಜನರ ಸಹಾಯ ಅತ್ಯಗತ್ಯವಾಗಿದೆ. ಅವರಲ್ಲಿ ಪ್ಲಾಸ್ಟಿಕ್ ಬಳಕೆಯಿಂದಾಗುವ ಅನಾಹುತಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶ ಇದಾಗಿದೆ ಎಂದು ವಿಜಯಪುರ ನಗರಸಭೆ ಆಯುಕ್ತ ಹರ್ಷ ಶೆಟ್ಟಿ ಹೇಳಿದ್ದಾರೆ.

ನಗರದಲ್ಲಿರುವ ಆರು ಇಂದಿರಾ ಕ್ಯಾಂಟೀನ್ ಗಳಲ್ಲಿ ಬಾಟಲ್ ಗಳನ್ನು ನೀಡಿ ಟೀ ಕುಡಿಯಬಹುದಾಗಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT