ಸಾಂದರ್ಭಿಕ ಚಿತ್ರ 
ರಾಜ್ಯ

ವಿಜಯಪುರ: ಪ್ಲಾಸ್ಟಿಕ್ ಕೊಡಿ, ಒಂದು ಕಪ್ ಉಚಿತವಾಗಿ ಟೀ ಕುಡಿಯಿರಿ

ದೇಶ ಮತ್ತು ನಗರವನ್ನು ಪ್ಲಾಸ್ಟಿಕ್ ಮುಕ್ತವಾಗಿಸುವ ಉದ್ದೇಶದಿಂದ, ಪರಿಸರದಲ್ಲಿ ಪ್ಲಾಸ್ಟಿಕ್ ಬಳಕೆ ತಗ್ಗಿಸುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಆಡಳಿತ ಇಲಾಖೆಗಳು ಹೊಸ ಹೊಸ ಐಡಿಯಾಗಳನ್ನು ರೂಪಿಸುತ್ತಿದ್ದಾರೆ.

ವಿಜಯಪುರ: ದೇಶ ಮತ್ತು ನಗರವನ್ನು ಪ್ಲಾಸ್ಟಿಕ್ ಮುಕ್ತವಾಗಿಸುವ ಉದ್ದೇಶದಿಂದ, ಪರಿಸರದಲ್ಲಿ ಪ್ಲಾಸ್ಟಿಕ್ ಬಳಕೆ ತಗ್ಗಿಸುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಆಡಳಿತ ಇಲಾಖೆಗಳು ಹೊಸ ಹೊಸ ಐಡಿಯಾಗಳನ್ನು ರೂಪಿಸುತ್ತಿದ್ದಾರೆ.

ಬಳಸಿದ ಪ್ಲಾಸ್ಟಿಕ್ ಬಾಟಲ್ ನೀಡಿದರೇ, ಉಚಿತವಾಗಿ ಒಂದು ಕಪ್ ಟೀ ನೀಡಲು ವಿಜಯಪುರ ನಗರಸಭೆ ಮುಂದಾಗಿದೆ, ಅಕ್ಟೋಬರ್ 2 ರಿಂದ ಈ ಯೋಜನೆ ಜಾರಿಗೆ ತಂದಿದ್ದು, ಇಂದಿರಾ ಕ್ಯಾಂಟೀನ್ ನಲ್ಲಿ 1 ಕಪ್ ಉಚಿತವಾಗಿ ಟೀ ನೀಡಲಾಗುತ್ತದೆ.

ಸ್ವಚ್ಚ ಸಮಾಜದ ಪರಿಕಲ್ಪನೆಗೆ ಜನರ ಸಹಾಯ ಅತ್ಯಗತ್ಯವಾಗಿದೆ. ಅವರಲ್ಲಿ ಪ್ಲಾಸ್ಟಿಕ್ ಬಳಕೆಯಿಂದಾಗುವ ಅನಾಹುತಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶ ಇದಾಗಿದೆ ಎಂದು ವಿಜಯಪುರ ನಗರಸಭೆ ಆಯುಕ್ತ ಹರ್ಷ ಶೆಟ್ಟಿ ಹೇಳಿದ್ದಾರೆ.

ನಗರದಲ್ಲಿರುವ ಆರು ಇಂದಿರಾ ಕ್ಯಾಂಟೀನ್ ಗಳಲ್ಲಿ ಬಾಟಲ್ ಗಳನ್ನು ನೀಡಿ ಟೀ ಕುಡಿಯಬಹುದಾಗಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT