ಸಂಗ್ರಹ ಚಿತ್ರ 
ರಾಜ್ಯ

ಶಿವಮೊಗ್ಗ: ಪ್ರವಾಹದಲ್ಲಿ ಕೊಚ್ಚಿ ಹೋದ ವ್ಯಕ್ತಿಯ ಮೃತದೇಹ 2 ತಿಂಗಳ ನಂತರ ಪತ್ತೆ

ಕುಮದ್ವತಿ ನದಿ ಪ್ರವಾಹದಲ್ಲಿ‌ ಕೊಚ್ಚಿ ಹೋಗಿದ್ದ ವ್ಯಕ್ತಿಯೋರ್ವನ ಶವ ಬರೋಬ್ಬರಿ ಎರಡು ತಿಂಗಳ ನಂತರ ನದಿಪಾತ್ರದಲ್ಲಿ ಪತ್ತೆಯಾಗಿದೆ. 

ಶಿವಮೊಗ್ಗ: ಕುಮದ್ವತಿ ನದಿ ಪ್ರವಾಹದಲ್ಲಿ‌ ಕೊಚ್ಚಿ ಹೋಗಿದ್ದ ವ್ಯಕ್ತಿಯೋರ್ವನ ಶವ ಬರೋಬ್ಬರಿ ಎರಡು ತಿಂಗಳ ನಂತರ ನದಿಪಾತ್ರದಲ್ಲಿ ಪತ್ತೆಯಾಗಿದೆ.

ಕುಂಸಿಯ ಅಮರನಾಥ್ ಅವರ ಮೃತ ದೇಹ ಕೊಳೆತ‌ ಸ್ಥಿತಿಯಲ್ಲಿ ಚೊರಡಿ ಸಮೀಪದ ದೊಡ್ಡಿಮಟ್ಟಿ ಬಳಿ ಕುಮದ್ವತಿ ನದಿ ತೀರದಲ್ಲಿ ದೊರೆತಿದೆ.

ಆಗಸ್ಟ್ ತಿಂಗಳಲ್ಲಿ ಚೊರಡಿ ಕುಮದ್ವತಿ‌ ನದಿ ಸೇತುವೆ ಮೇಲೆ ನಿಂತು‌ ನದಿಯನ್ನು ನೋಡುತ್ತಿದ್ದಾಗ ಬೋಲೇರೋ ಡಿಕ್ಕಿ ಹೊಡೆದು ಮೂವರು ನದಿಗೆ ಬಿದ್ದು ಮೃತಪಟ್ಟಿದ್ದರು. ಮರುದಿನವೇ ರಾಮಪ್ಪ ಎಂಬುವರ ಶವಪತ್ತೆಯಾಗಿತ್ತು. ಆದರೆ, ಹರೀಶ್ ಹಾಗೂ ಅಮರನಾಥ್ ಎಂಬುವವರ ಶವಕ್ಕಾಗಿ‌ ರಕ್ಷಣಾ ಸಿಬ್ಬಂದಿ ಸತತ ಹದಿನೈದು ದಿನಗಳ ಕಾರ್ಯಾಚರಣೆ‌ ನಡೆಸಿದರೂ ಅವರಿಬ್ಬರ ಶವ ಪತ್ತೆಯಾಗಿರಲಿಲ್ಲ. ಹೀಗಾಗಿ ಅಸಮಾಧಾನಗೊಂಡ ಎನ್ ಡಿಆರ್ ಎಫ್ ಸಿಬ್ಬಂದಿ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ