ಕೃಷ್ಣರಾಜಸಾಗರ 
ರಾಜ್ಯ

ಕೆಆರ್ ಎಸ್ ಒಳ,ಹೊರ ಹರಿವು ಹೆಚ್ಚಳ:  ಸುರಕ್ಷಿತ ಸ್ಥಳಗಳಿಗೆ ತೆರಳಲು ನದಿ ಪಾತ್ರದ ಜನರಿಗೆ  ಸೂಚನೆ

ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ ಜಲಾಶಯದಲ್ಲಿನ ಒಳ ಹಾಗೂ ಹೊರ ಹರಿವಿನಲ್ಲಿ ಮತ್ತೆ  ಹೆಚ್ಚಳವಾಗಿದೆ.

ಮಂಡ್ಯ : ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ ಜಲಾಶಯದಲ್ಲಿನ ಒಳ ಹಾಗೂ ಹೊರ ಹರಿವಿನಲ್ಲಿ ಮತ್ತೆ  ಹೆಚ್ಚಳವಾಗಿದೆ.

ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ ಸುಮಾರು 10 ಸಾವಿರದಿಂದ 25 ಸಾವಿರ ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ  ಬಿಡಲು ನಿರ್ಧರಿಸಲಾಗಿದೆ. ಈ ಪ್ರಮಾಣ ಇನ್ನೂ ಹೆಚ್ಚಾಗುವ ಸಂಭವವಿರುತ್ತದೆ.  ಆದ್ದರಿಂದ ಕಾವೇರಿ ತಗ್ಗು ಪ್ರದೇಶದಲ್ಲಿನ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿ ಇರುವ ಮತ್ತು ನದಿಯ ಎರಡೂ ದಂಡೆಗಳಲ್ಲಿ ಇರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರಗಳನ್ನು ರಕ್ಷಣೆಗೆ ಎಚ್ಚರಿಕೆ ವಹಿಸಿ  ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ  ಕೃಷ್ಣರಾಜಸಾಗರದ ಕಾರ್ಯಪಾಲಕ ಇಂಜಿನಿಯರ್ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

Minneapolis Shooter: 'Trump ಸಾವು.. ಭಾರತ ಸರ್ವನಾಶ': ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!

SCROLL FOR NEXT