ಯಡಿಯೂರಪ್ಪ 
ರಾಜ್ಯ

ರೈತರ ಎಲ್ಲಾ ಸಾಲ ಮನ್ನಾ ಮಾಡಲಾಗಲ್ಲ: ಕೃಷಿಕರಿಗೆ ಶಾಕ್ ಕೊಟ್ಟ ಸಿಎಂ ಯಡಿಯೂರಪ್ಪ

ರೈತರ ಎಲ್ಲಾ ಸಾಲವೂ ಮನ್ನಾ ಮಾಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಬೆಳಗಾವಿ:  ರೈತರ ಎಲ್ಲಾ ಸಾಲವೂ ಮನ್ನಾ ಮಾಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

"ರಾಜ್ಯದಲ್ಲಿ ಆರ್ಥಿಕ ಸ್ಥಿತಿ ಉತ್ತಮವಾಗಿಲ್ಲ, ನೆರೆಯಿಂದಾಗಿ ಅನೇಕ ಜಿಲ್ಲೆಗಳ ಜನ ಸಂಕಷ್ಟ ಅನುಭವಿಸಿದ್ದಾರೆ. ಹಾಗಾಗಿ ಹತ್ತು ಹಲವು ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಅದರ ಹಣವನ್ನು ಪರಿಹಾರ ಕಾರ್ಯಕ್ಕೆ ಬಳಸಿಕೊಳ್ಲಲಾಗುತ್ತಿದೆ." ಸುದ್ದಿಗಾರರಿಗೆ ಸಿಎಂ ತಿಳಿಸಿದ್ದಾರೆ.

ಉಪ ಚುನಾವಣೆಯಲ್ಲಿ 15 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದ್ದು, ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ರಾಷ್ಟ್ರೀಯ ನಾಯಕರ ಜೊತೆ ಚರ್ಚಿಸಿ,ಟಿಕೆಟ್ ಅಂತಿಮ ಗೊಳಿಸಲಾಗುವುದು ಎಂದು ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ಬುಧವಾರ ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಅಪಪ್ರಚಾರಕ್ಕೆ ಯಾವುದೇ ಅವಕಾಶ ಕೊಡುವ ಅಗತ್ಯವಿಲ್ಲ.ಅಕ್ಟೋಬರ್ 22ಕ್ಕೆ ಸುಪ್ರೀಂಕೋರ್ಟ್ ಏನು​ ತೀರ್ಪು ಬರುತ್ತದೆ ಎನ್ನುವುದನ್ನು ನೋಡಿಕೊಂಡು ಬಳಿಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸ ಲಾಗುತ್ತದೆ.ಈ ಉಪಚುನಾವಣೆ ಪಕ್ಷ ಹಾಗೂ ಸರ್ಕಾರಕ್ಕೆ ಬಹಳ ಮಹತ್ವದ್ದು.ಈ ಹಿನ್ನೆಲೆ ಯಲ್ಲಿ ಪ್ರತಿ ಕ್ಷೇತ್ರಕ್ಕೆ ಓರ್ವ ಸಚಿವರನ್ನು ಉಸ್ತು ವಾರಿಗಳನ್ನಾಗಿ ನೇಮಕ ಮಾಡಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT