ಕಮಲೇಶ್ ತಿವಾರಿ 
ರಾಜ್ಯ

ಕಮಲೇಶ್ ತಿವಾರಿ ಹತ್ಯೆ: ಹುಬ್ಬಳ್ಳಿಯ ಮುಸ್ಲಿಂ ಮುಖಂಡರೊಬ್ಬರ ವಿಚಾರಣೆ

ಉತ್ತರ ಪ್ರದೇಶದ ಹಿಂದೂ ಸಮಾಜ ಪಾರ್ಟಿ ಮುಖ್ಯಸ್ಥ ಕಮಲೇಶ್ ತಿವಾರಿ ಹತ್ಯೆ  ಪ್ರಕರಣಕ್ಕೆ ಹುಬ್ಬಳ್ಳಿಯ ನಂಟಿರುವ ಶಂಕೆ ವ್ಯಕ್ತವಾಗಿದೆ.

 ಹುಬ್ಬಳ್ಳಿ: ಉತ್ತರ ಪ್ರದೇಶದ ಹಿಂದೂ ಸಮಾಜ ಪಾರ್ಟಿ ಮುಖ್ಯಸ್ಥ ಕಮಲೇಶ್ ತಿವಾರಿ ಹತ್ಯೆ  ಪ್ರಕರಣಕ್ಕೆ ಹುಬ್ಬಳ್ಳಿಯ ನಂಟಿರುವ ಶಂಕೆ ವ್ಯಕ್ತವಾಗಿದೆ.

ಕಮಲೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಭಳ್ಳಿಯ ಸ್ಥಳೀಯ ಮುಖಂಡ ಮೊಹಮ್ಮದ್ ಜಾಪರ್ ಸಾದಿಕ್  ಎಂಬಾತನನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಉತ್ತರ ಪ್ರದೇಶದಲ್ಲಿ ನಡೆದಿರುವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾದಿಕ್ ಅವರನ್ನು ವಿಚಾರಣೆ ನಡೆಸಲಾಗಿದೆ. ಆದರೆ, ಬಂಧಿಸಿಲ್ಲ. ಸಾದಿಕ್ ನಿಷೇಧಿತ ಸಿಮಿ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿರುವುದು ಸತ್ಯಕ್ಕೆ ದೂರವಾಗಿದೆ.ಯುವ ಸಂಘಟನೆಯೊಂದಿಗೆ ಗುರುತಿಸಿಕೊಂಡಿರುವ ಸ್ಥಳೀಯ ಮುಖಂಡರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT