ಸಾಂದರ್ಭಿಕ ಚಿತ್ರ 
ರಾಜ್ಯ

ಎರಡೂವರೆ ದಶಕದ ಬಳಿಕ ಮಾಜಿ ನಕ್ಸಲೀಯ ನಾಯಕ ವಿನೋದ್ ಬಂಧನ

ಳೆದ 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಾಜಿ ನಕ್ಸಲೀಯ ನಾಯಕನನ್ನು ಪೊಲೀಸರು ಬಂಧಿಸಿದ್ದಾರೆ.ವಿನೋದ ಅಲಿಯಾಸ್ ದೊಡ್ಡಪಾಳ್ಯ ನರಸಿಂಹಮೂರ್ತಿ ಬಂಧಿತ ನಕ್ಸಲೀಯನಾಗಿದ್ದಾನೆ. 1994, 2001ರಲ್ಲಿ ನಾಲ್ಕು ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಿನೋದನಿಗಾಗಿ ಪೊಲೀಸರು ಹುಟುಕಾಟದಲ್ಲಿದ್ದರು. 

ರಾಯಚೂರು: ಕಳೆದ 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಾಜಿ ನಕ್ಸಲೀಯ ನಾಯಕನನ್ನು ಪೊಲೀಸರು ಬಂಧಿಸಿದ್ದಾರೆ.  

ವಿನೋದ ಅಲಿಯಾಸ್ ದೊಡ್ಡಪಾಳ್ಯ ನರಸಿಂಹಮೂರ್ತಿ ಬಂಧಿತ ನಕ್ಸಲೀಯನಾಗಿದ್ದಾನೆ. 1994, 2001ರಲ್ಲಿ 
ನಾಲ್ಕು ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಿನೋದನಿಗಾಗಿ ಪೊಲೀಸರು ಹುಟುಕಾಟದಲ್ಲಿದ್ದರು. 

ಈತ ಹಲವು ಪ್ರಕರಣದಲ್ಲಿ ಭಾಗಿಯಾಗಿದ್ದ. ಇಲ್ಲಿಯ ವಿನೋದ ಅಲಿಯಾಸ್  ದೊಡ್ಡಪಾಳ್ಯ ಸ್ವರಾಜ್ ಇಂಡಿಯಾ ಪಕ್ಷದಲ್ಲೂ ಗುರುತಿಸಿಕೊಂಡಿದ್ದ. ೨೦೦೧ ರ ನಂತರ ತಲೆಮಾರಿಸಿಕೊಂಡಿದ್ದ. ಕರ್ನಾಟಕ ವಿಮೋಚನಾ ರಂಗದಲ್ಲಿದ್ದ ವಿನೋದ ಬಳಿಕ ತನ್ನ ಹೆಸರು ಬದಲಿಸಿಕೊಂಡಿದ್ದ. 

ಸ್ಥಳೀಯ ಸಾಕ್ಷಿ ಆಧಾರದಲ್ಲಿ ಈತನನ್ನು ಗುರುತಿಸಿದ ನಂತರ ಬಂಧನವಾಗಿದೆ. ಬಂಧಿತರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT