ಸಂಗ್ರಹ ಚಿತ್ರ 
ರಾಜ್ಯ

ಅರಣ್ಯ ಪ್ರದೇಶದಲ್ಲಿ ದುರ್ವರ್ತನೆ: ಬೆಂಗಳೂರು ಪ್ರವಾಸಿಗರಿಗೆ ದಂಡ

ಮುಳ್ಳಯ್ಯನ ಗಿರಿ ಬೆಟ್ಟದ ಬಳಿಯಿರುವ ಅರಣ್ಯಕ್ಕೆ ಬಿಯರ್ ಬಾಯಲ್ ಹಿಡಿದು ದುರ್ವತನೆ ಪ್ರದರ್ಶಿಸಿದ ಬೆಂಗಳೂರು ಮೂಲಕ ಎರಡು ಪ್ರವಾಸಿ ತಂಡಕ್ಕೆ ಅರಣ್ಯ ಇಲಾಖೆ ದಂಡ ವಿಧಿಸಿದೆ.

ಶಿವಮೊಗ್ಗ: ಮುಳ್ಳಯ್ಯನ ಗಿರಿ ಬೆಟ್ಟದ ಬಳಿಯಿರುವ ಅರಣ್ಯಕ್ಕೆ ಬಿಯರ್ ಬಾಯಲ್ ಹಿಡಿದು ದುರ್ವತನೆ ಪ್ರದರ್ಶಿಸಿದ ಬೆಂಗಳೂರು ಮೂಲಕ ಎರಡು ಪ್ರವಾಸಿ ತಂಡಕ್ಕೆ ಅರಣ್ಯ ಇಲಾಖೆ ದಂಡ ವಿಧಿಸಿದೆ. 

ಕಾರಿನಲ್ಲಿ ಅರಣ್ಯ ಪ್ರದೇಶಕ್ಕೆ ತೆರಳಿದ್ದ ಯುವಕರ ತಂಡ ಬಿಯರ್ ಬಾಟಲಿಗಳನ್ನು ಹಿಡಿದಿದ್ದು, ದುರ್ನಡತೆ ಪ್ರದರ್ಶಿಸುತ್ತಿದ್ದಾರೆಂದು ಸ್ಥಳೀಯರು ಅರಣ್ಯ ಸಿಬ್ಬಂದಿಗೆ ಮಾರಿತಿ ನೀಡಿದ್ದರು. ಇದೇ ರೀತಿ ಮತ್ತೊಂದು ತಂಡ ಕೂಡ ದುರ್ನಡತೆ ಪ್ರದರ್ಶಿಸಿದೆ. ಹೀಗಾಗಿ ಅರಣ್ಯ ಇಲಾಖೆ ಪ್ರವಾಸಿ ತಂಡಕ್ಕೆ ರೂ.8,000 ದಂಡ ವಿಧಿಸಿದೆ ಎಂದು ವರದಿಗಳು ತಿಳಿಸಿವೆ. 

ಚಿಕ್ಕಮಗಳೂರು ಅರಣ್ಯಾಧಿಕಾರಿ ಶಿಲ್ಪಾ ಮಾತನಾಡಿ, ಪ್ರಕರಣ ಸಂಬಂಧ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಆದರೂ, ಜಿಲ್ಲೆಯಲ್ಲಿ ಪದೇ ಪದೇ ಈ ರೀತಿಯ ಘಟನೆಗಳು ಮರುಕಳುಹಿಸುತ್ತಿದೆ ಎಂದಿದ್ದಾರೆ. 

ಕೈಮಾರಾ ಚೆಕ್ ಪೋಸ್ಟ್ ಬಳಿಯೂ ಇದೇ ವಾರ ಇಂತಹದ್ದೇ ಘಟನೆ ನಡೆದಿತ್ತು. ಆದರೆ, ದುರ್ವರ್ತನೆ ತೋರಿದ ಯುವಕರಿಗೆ ಸ್ಥಳದಲ್ಲಿಯೇ ಶಿಕ್ಷೆ ನೀಡಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT