ಸಂಗ್ರಹ ಚಿತ್ರ 
ರಾಜ್ಯ

ಅರಣ್ಯ ಪ್ರದೇಶದಲ್ಲಿ ದುರ್ವರ್ತನೆ: ಬೆಂಗಳೂರು ಪ್ರವಾಸಿಗರಿಗೆ ದಂಡ

ಮುಳ್ಳಯ್ಯನ ಗಿರಿ ಬೆಟ್ಟದ ಬಳಿಯಿರುವ ಅರಣ್ಯಕ್ಕೆ ಬಿಯರ್ ಬಾಯಲ್ ಹಿಡಿದು ದುರ್ವತನೆ ಪ್ರದರ್ಶಿಸಿದ ಬೆಂಗಳೂರು ಮೂಲಕ ಎರಡು ಪ್ರವಾಸಿ ತಂಡಕ್ಕೆ ಅರಣ್ಯ ಇಲಾಖೆ ದಂಡ ವಿಧಿಸಿದೆ.

ಶಿವಮೊಗ್ಗ: ಮುಳ್ಳಯ್ಯನ ಗಿರಿ ಬೆಟ್ಟದ ಬಳಿಯಿರುವ ಅರಣ್ಯಕ್ಕೆ ಬಿಯರ್ ಬಾಯಲ್ ಹಿಡಿದು ದುರ್ವತನೆ ಪ್ರದರ್ಶಿಸಿದ ಬೆಂಗಳೂರು ಮೂಲಕ ಎರಡು ಪ್ರವಾಸಿ ತಂಡಕ್ಕೆ ಅರಣ್ಯ ಇಲಾಖೆ ದಂಡ ವಿಧಿಸಿದೆ. 

ಕಾರಿನಲ್ಲಿ ಅರಣ್ಯ ಪ್ರದೇಶಕ್ಕೆ ತೆರಳಿದ್ದ ಯುವಕರ ತಂಡ ಬಿಯರ್ ಬಾಟಲಿಗಳನ್ನು ಹಿಡಿದಿದ್ದು, ದುರ್ನಡತೆ ಪ್ರದರ್ಶಿಸುತ್ತಿದ್ದಾರೆಂದು ಸ್ಥಳೀಯರು ಅರಣ್ಯ ಸಿಬ್ಬಂದಿಗೆ ಮಾರಿತಿ ನೀಡಿದ್ದರು. ಇದೇ ರೀತಿ ಮತ್ತೊಂದು ತಂಡ ಕೂಡ ದುರ್ನಡತೆ ಪ್ರದರ್ಶಿಸಿದೆ. ಹೀಗಾಗಿ ಅರಣ್ಯ ಇಲಾಖೆ ಪ್ರವಾಸಿ ತಂಡಕ್ಕೆ ರೂ.8,000 ದಂಡ ವಿಧಿಸಿದೆ ಎಂದು ವರದಿಗಳು ತಿಳಿಸಿವೆ. 

ಚಿಕ್ಕಮಗಳೂರು ಅರಣ್ಯಾಧಿಕಾರಿ ಶಿಲ್ಪಾ ಮಾತನಾಡಿ, ಪ್ರಕರಣ ಸಂಬಂಧ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಆದರೂ, ಜಿಲ್ಲೆಯಲ್ಲಿ ಪದೇ ಪದೇ ಈ ರೀತಿಯ ಘಟನೆಗಳು ಮರುಕಳುಹಿಸುತ್ತಿದೆ ಎಂದಿದ್ದಾರೆ. 

ಕೈಮಾರಾ ಚೆಕ್ ಪೋಸ್ಟ್ ಬಳಿಯೂ ಇದೇ ವಾರ ಇಂತಹದ್ದೇ ಘಟನೆ ನಡೆದಿತ್ತು. ಆದರೆ, ದುರ್ವರ್ತನೆ ತೋರಿದ ಯುವಕರಿಗೆ ಸ್ಥಳದಲ್ಲಿಯೇ ಶಿಕ್ಷೆ ನೀಡಲಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT