ಹಂಪಿಯಲ್ಲಿನ ಆನೆ ಕಟ್ಟುವ ಲಾಯ 
ರಾಜ್ಯ

ಹಂಪಿ ಸ್ಮಾರಕಗಳ ಧ್ವಂಸ: ಕಿಡಿಗೇಡಿಗಳ ಪತ್ತೆ ಹಚ್ಚಲು ಅತ್ಯಾಧುನಿಕ ಸಿಸಿಟಿವಿ ಕ್ಯಾಮೆರಾ 

 ಕೆಲವು ದುಷ್ಕರ್ಮಿಗಳು ಇತ್ತೀಚೆಗೆ ಹಂಪಿಯಲ್ಲಿನ ಸ್ಮಾರಕಗಳನ್ನು ಧ್ವಂಸಗೊಳಿಸಿದ್ದರ ಹಿನ್ನೆಲೆಯಲ್ಲಿ ಅದನ್ನು ತಡೆಗಟ್ಟಲು ಭಾರತೀಯ ಪ್ರಾಚ್ಯ ಸಂಶೋಧನಾ ಇಲಾಖೆ ಭದ್ರತೆ ಹೆಚ್ಚಿಸಲು ನಿರ್ಧರಿಸಲಾಗಿದೆ.

ಬಳ್ಳಾರಿ:  ಕೆಲವು ದುಷ್ಕರ್ಮಿಗಳು ಇತ್ತೀಚೆಗೆ ಹಂಪಿಯಲ್ಲಿನ ಸ್ಮಾರಕಗಳನ್ನು ಧ್ವಂಸಗೊಳಿಸಿದ್ದರ ಹಿನ್ನೆಲೆಯಲ್ಲಿ ಅದನ್ನು ತಡೆಗಟ್ಟಲು ಭಾರತೀಯ ಪ್ರಾಚ್ಯ ಸಂಶೋಧನಾ ಇಲಾಖೆ ಭದ್ರತೆ ಹೆಚ್ಚಿಸಲು ನಿರ್ಧರಿಸಲಾಗಿದೆ.

ವಿಶ್ವ ಪರಂಪರೆಯ ಕೆಲವು ಪ್ರಸಿದ್ಧ ತಾಣಗಳಲ್ಲಿ ಈಗಾಗಲೇ  ಹೈ ಎಂಡ್ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ವಿರೂಪಾಕ್ಷ ದೇವಾಲಯ, ಲೋಟಸ್ ಮಹಲ್, ಕ್ವೀನ್ಸ್ ಬಾತ್ ಮುಂದಾದ ಕಡೆ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. 

ಈ ಎಲ್ಲಾ ಕ್ಯಾಮೆರಾಗಳು ಹೆಚ್ಚಿನ ರೆಸ್ಯೂಲೆಶನ್ ಹೊಂದಿದ್ದು, 10 ಸ್ಮಾರಕಗಳನ್ನು ಕವರ್ ಮಾಡುತ್ತದೆ.  ಉಳಿದವುಗಳಿಗೆ ಕೂಡಲೇ ಸಿಸಿಟಿವಿ ಕ್ಯಾಮೆರಾ  ಅಳವಡಿಸಲಾಗುವುದು, ಈ ಸಂಬಂಧ ಕಳೆದ ತಿಂಗಳಿಂದ ಕೆಲಸ ಆರಂಭವಾಗಿದೆ, 57 ಸ್ಮಾರಕಗಳಿಗೆ  ಕೂಡಲೇ ಕ್ಯಾಮೆರಾ ಅಳವಡಿಸಲಾಗುವುದು, ಇದು ಒಂದು ವರ್ಷದ ಪ್ರಾಜೆಕ್ಟ್ ಆಗಿದೆ.

ಬಳ್ಳಾರಿ ಕೋಟೆ, ಹೂವಿನಹಡಗಲಿ, ಮೈಲಾರ ಸೇರಿದಂತೆ 86 ಸ್ಮಾರಕಗಳು ಸಿಸಿಟಿವಿ ವ್ಯಾಪ್ತಿಗೆ ಒಳಪಡಲಿವೆ, ಕ್ಯಾಮೆರಾ ಅಳವಡಿಕೆಗಾಗಿ ದೆಹಲಿಯ ಪುರಾತತ್ವ ಇಲಾಖೆ ನಿರ್ದೇಶನದಂತೆ ಖಾಸಗಿ ಕಂಪನಿಯೊಂದಕ್ಕೆ ಸಿಸಿಟಿವಿ ಅಳವಡಿಕೆ ಕೆಲಸ ವಹಿಸಲಾಗಿದೆ, ಪೈಪ್ ಲೈನ್ ರಿನೋವೇಶನ್ ಕೆಲಸ ಕೂಡ ಆರಂಭವಾಗಿದ್ದು, ಟಿಕೆಟ್ ಕೌಂಟರ್ ಬಳಿ ಕ್ಯಾಮೆರಾ ಅಳವಡಿಸಲಾಗುವುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT