ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ವಿಜಯ್ ಸಂಕೇಶ್ವರ್ ಸೇರಿ 64 ಸಾಧಕರಿಗೆ ಪ್ರಶಸ್ತಿ ಗರಿ

ರಾಜ್ಯ ಸರ್ಕಾರ 2019ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಸೋಮವಾರ ಪ್ರಕಟಿಸಿದ್ದು, ಉದ್ಯಮಿ ವಿಜಯ್ ಸಂಕೇಶ್ವರ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 64 ಸಾಧಕರಿಗೆ ಪ್ರಶಸ್ತಿ ನೀಡಲಾಗಿದೆ.

ಬೆಂಗಳೂರು: ರಾಜ್ಯ ಸರ್ಕಾರ 2019ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಸೋಮವಾರ ಪ್ರಕಟಿಸಿದ್ದು, ಉದ್ಯಮಿ ವಿಜಯ್ ಸಂಕೇಶ್ವರ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 64 ಸಾಧಕರಿಗೆ ಪ್ರಶಸ್ತಿ ನೀಡಲಾಗಿದೆ.

ಒಟ್ಟು 29 ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದ್ದು, ನವೆಂಬರ್ 1ರಂದು ನಡೆಯುವ 64ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.


ಪ್ರಶಸ್ತಿ ಪುರಸ್ಕೃತರ ಪಟ್ಟಿ
ಸಾಹಿತ್ಯ ಕ್ಷೇತ್ರ: ಡಾ.ಮಂಜಪ್ಪ ಶೆಟ್ಟಿ, ಮಸಗಲಿ, ಪ್ರೊ.ಬಿ.ರಾಜಶೇಖರಪ್ಪ, ಚಂದ್ರಕಾಂತ ಕರವಳ್ಳಿ, ಡಾ.ಸರಸ್ವತಿ ಚಿಮ್ಮಲಗಿ.

ರಂಗಭೂಮಿ ಕ್ಷೇತ್ರ:
ಪರಶುರಾಮ ಸಿದ್ದಿ, ಪಾಲ್ ಸುದರ್ಶನ್, ಹೂಲಿ ಶೇಖರ್, ಎನ್.ಶಿವಲಿಂಗಯ್ಯ, ಡಾ.ಎಚ್.ಕೆ.ರಾಮನಾಥ್, ಭಾರ್ಗವಿ ನಾರಾಯಣ.

ಸಂಗೀತ ಕ್ಷೇತ್ರ:
ಛೋಟೆ ರೆಹಮತ್ ಖಾನ್, ನಾಗವಲ್ಲಿ ನಾಗರಾಜ್, ಡಾ.ಮುದ್ದುಮೋಹನ, ಶ್ರೀನಿವಾಸ ಉಡುಪ,

ಜಾನಪದ ಕ್ಷೇತ್ರ:
ನೀಲ್ ಗಾರು ದೊಡ್ಡಗವಿಬಸಪ್ಪ(ಮಂಟೇಸ್ವಾಮಿ ಪರಂಪರೆ), ಹೊಳಬಸಯ್ಯ ದುಂಡಯ್ಯ ಸಂಬಳದ, ಭೀಮಸಿಂಗ್ ಸಕಾರಾಮ್ ರಾಥೋಡ್, ಉಸ್ಮಾನ್ ಸಾಬ್ ಖಾದರ್ ಸಾಬ್, ಕೊಟ್ರೇಶ ಚೆನ್ನಬಸಪ್ಪ ಕೊಟ್ರಪ್ಪನವರ, ಕೆಆರ್ ಹೊಸಳಯ್ಯ.

ಶಿಲ್ಪಕಲೆ ಕ್ಷೇತ್ರ:
ವಿ.ಎ.ದೇಶಪಾಂಡೆ, ಕೆ.ಜ್ಞಾನೇಶ್ವರ

ಚಿತ್ರಕಲೆ ಕ್ಷೇತ್ರ:
ಯು.ರಮೇಶ್ ರಾವ್, ಮೋಹನ ಸಿತನೂರು

ಕ್ರೀಡಾ ಕ್ಷೇತ್ರ:
ವಿಶ್ವನಾಥ್ ಭಾಸ್ಕರ ಗಾಣಿಗ, ಚೇನಂಡ.ವಿ.ಕುಟ್ಟಪ್ಪ, ನಂದಿತ ನಾಗನಗೌಡರ್.

ಯೋಗ:
ಶ್ರೀಮತಿ ವನಿತಕ್ಕ, ಕು| ಖುಷಿ

ಯಕ್ಷಗಾನ:
ಶ್ರೀಧರ್ ಭಂಡಾರಿ ಪುತ್ತೂರು

ಬಯಲಾಟ:
ವೈ.ಮಲ್ಲಪ್ಪ ಗವಾಯಿ

ಚಲನಚಿತ್ರ:
ಶೈಲಶ್ರೀ

ಕಿರುತೆರೆ:
ಜಯಕುಮಾರ ಕೊಡಗನೂರ

ಶಿಕ್ಷಣ ಕ್ಷೇತ್ರ:
ಎಸ್.ಆರ್ ಗುಂಜಾಳ್, ಪ್ರೊ.ಟಿ.ಶಿವಣ್ಣ, ಡಾ.ಕೆ.ಚಿದಾನಂದ ಗೌಡ, ಡಾ.ಗುರುರಾಜ ಕರ್ಜಗಿ

ಸಂಕೀರ್ಣ:
ಡಾ.ವಿಜಯ ಸಂಕೇಶ್ವರ್, ಎಸ್.ಟಿ.ಶಾಂತ ಗಂಗಾಧರ್, ಪ.ಬ್ರ.ಡಾ.ಚನ್ನವೀರ ಶಿವಾಚಾರ್ಯರು, ಲೆಫ್ಟಿನೆಂಟ್ ಜನರಲ್ ಬಿಎನ್. ಬಿಎಂ ಪ್ರಸಾದ, ಡಾ.ನಾ.ಸೋಮೇಶ್ವರ್, ಕೆ.ಪ್ರಕಾಶ್ ಶೆಟ್ಟಿ, ಅಧ್ಯಕ್ಷರು ಎಂ.ಆರ್.ಜಿ ಗ್ರೂಪ್.

ಪತ್ರಿಕೋದ್ಯಮ:
ಬಿವಿ. ಮಲ್ಲಿಕಾರ್ಜುನಯ್ಯ

ಸಹಕಾರ:
ರಮೇಶ್ ವೈದ್ಯ

ಸಮಾಜಸೇವೆ:
ಎಸ್.ಜಿ.ಭಾರತಿ, ಕತ್ತಿಗೆ ಚೆನ್ನಪ್ಪ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT