ಸಾಂದರ್ಭಿಕ ಚಿತ್ರ 
ರಾಜ್ಯ

ಮಂಡ್ಯ: ಕೆ.ಆರ್. ಪೇಟೆ ಬಳಿ ಪಿಎಫ್ ಐ ಪರೇಡ್,  16 ಮಂದಿ ವಶಕ್ಕೆ

ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಕೆ. ಆರ್. ಪೇಟೆ ತಾಲೂಕಿನ ಆಲಂಬಾಡಿ ಕಾವಲ್ ನಲ್ಲಿ ಇಂದು ಪಿಎಫ್ ಐ ಸಂಘಟನೆ ಪರೇಡ್ ನಡೆಸಿದೆ. 

ಮಂಡ್ಯ: ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಕೆ. ಆರ್. ಪೇಟೆ ತಾಲೂಕಿನ ಆಲಂಬಾಡಿ ಕಾವಲ್ ನಲ್ಲಿ ಇಂದು ಪಿಎಫ್ ಐ ಸಂಘಟನೆ ಪರೇಡ್ ನಡೆಸಿದೆ. 

ಈ ಮಾಹಿತಿ ಕಲೆ ಹಾಕಿದ ಪೊಲೀಸರು  ಕಾರ್ಯಾಚರಣೆ ನಡೆಸಿದ್ದು,  ಶಂಕಿತ 16 ಮಂದಿ ಪಿಎಫ್ ಐ ಸಂಘಟನೆಯ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಎಸ್ಪಿ ಪರಶುರಾಮ್, ಎಎಸ್ಪಿ ಡಾ.ವಿ.ಜೆ.ಶೋಭಾರಾಣಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. 

ಹುಣಸೂರಿನ ನಲ್ಲಿ 3, ಆಲಂಬಾಡಿಕಾವಲ್ ನ 5, ಕೆ.ಆರ್.ಪೇಟೆ ಪಟ್ಟಣದ 8 ಮಂದಿ ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ. 

ಕೆ. ಆರ್. ಪೇಟೆ ಪಟ್ಟಣದ ಶಫೀವುಲ್ಲಾ ಕಿಕ್ಕೇರಿ ರಸ್ತೆಯಲ್ಲಿ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದ ಮತ್ತು ಪಿಎಫ್ ಐ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಎಂಬುದು ತಿಳಿದುಬಂದಿದೆ.

ವರದಿ: ನಾಗಯ್ಯ
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT