ಸಾಂದರ್ಭಿಕ ಚಿತ್ರ 
ರಾಜ್ಯ

ಖಾಸಗಿ ಬಸ್ ಪಲ್ಟಿ, ಸ್ಥಳದಲ್ಲೇ ಐವರ ದುರ್ಮರಣ: 20ಕ್ಕೂ ಅಧಿಕ ಮಂದಿಗೆ ಗಾಯ

ಖಾಸಗಿ ಬಸ್ಸೊಂದು ರಸ್ತೆಯಲ್ಲೇ ಉರುಳಿಬಿದ್ದ ಪರಿಣಾಮ ಐವರು ಸಾವನ್ನಪ್ಪಿ, 20ಕ್ಕೂ ಮಂದಿ ಗಾಯಗೊಂಡಿರುವ ಘಟನೆ ಕೊರಟಗೆರೆ ತಾಲೂಕಿನ ಜೆಟ್ಟಿ ಅಗ್ರಹಾರ ಬಳಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ತುಮಕೂರು: ಖಾಸಗಿ ಬಸ್ಸೊಂದು ರಸ್ತೆಯಲ್ಲೇ ಉರುಳಿಬಿದ್ದ ಪರಿಣಾಮ ಐವರು ಸಾವನ್ನಪ್ಪಿ, 20ಕ್ಕೂ ಮಂದಿ ಗಾಯಗೊಂಡಿರುವ ಘಟನೆ ಕೊರಟಗೆರೆ ತಾಲೂಕಿನ ಜೆಟ್ಟಿ ಅಗ್ರಹಾರ ಬಳಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ವಿಜಯಲಕ್ಷ್ಮೀ ಎಂಬ ಖಾಸಗಿ ಬಸ್ ಇಂದು ಬೆಳಗ್ಗೆ ಕೊರಟಗೆರೆಯಿಂದ ತುಮಕೂರು ಕಡೆಗೆ ತೆರಳುತ್ತಿದ್ದಾಗ ಜೆಟ್ಟಿ ಅಗ್ರಹಾರ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿ ಹೊಡೆದು ಈ ಅವಘಡ ಸಂಭವಿಸಿದೆ.

20 ಮಂದಿ ಗಾಯಗೊಂಡಿದ್ದು ಅದರಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ತುಮಕೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಇದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕ ಮೂಡಿದೆ.ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT