ಸಹಸ್ರಾರು ಜನರನ್ನು ಕೊಂದ ಟಿಪ್ಪು ಇತಿಹಾಸ ಮಕ್ಕಳಿಗೆ ಬೇಡ: ಪ್ರಹ್ಲಾದ್ ಜೋಶಿ 
ರಾಜ್ಯ

ಸಹಸ್ರಾರು ಜನರನ್ನು ಕೊಂದ ಟಿಪ್ಪು ಇತಿಹಾಸ ಮಕ್ಕಳಿಗೆ ಬೇಡ: ಪ್ರಹ್ಲಾದ್ ಜೋಶಿ

ಸಹಸ್ರಾರು ಜನರನ್ನು ಕೊಂದ ಟಿಪ್ಪು ಸುಲ್ತಾನ್ ನ ಕ್ರೌರ್ಯ ಮಕ್ಕಳಿಗೆ ಬೇಡ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹೇಳಿದ್ದಾರೆ. ಟಿಪ್ಪು ಪಠ್ಯ ತೆಗೆದುಹಾಕುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸಂಸದ ಪ್ರತಾಪ್ ಸಿಂಹ ಸ್ವಾಗತಿಸಿದ್ದಾರೆ.

ಹುಬ್ಬಳ್ಳಿ/ಮೈಸೂರು: ಸಹಸ್ರಾರು ಜನರನ್ನು ಕೊಂದ ಟಿಪ್ಪು ಸುಲ್ತಾನ್ ನ ಕ್ರೌರ್ಯ ಮಕ್ಕಳಿಗೆ ಬೇಡ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹೇಳಿದ್ದಾರೆ. ಟಿಪ್ಪು ಪಠ್ಯ ತೆಗೆದುಹಾಕುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸಂಸದ ಪ್ರತಾಪ್ ಸಿಂಹ ಸ್ವಾಗತಿಸಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಷಿ, ದೇಶದ ಉದಾರತೆ, ಸಂಸ್ಕೃತಿ ಸಾರುವ ವಿಷಯಗಳನ್ನು  ಪಠ್ಯದಲ್ಲಿ ಪರಿಚಯಿಸಬೇಕು. ಟಿಪ್ಪು ಕುರಿತ ಪಠ್ಯವನ್ನು ತೆಗೆಯುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು. ಟಿಪ್ಪು ಸುಲ್ತಾನ್ ಕುರಿತ ಇತಿಹಾಸವನ್ನು ಪಠ್ಯ ಪುಸ್ತಕದಿಂದ ತೆಗೆಯುವ ಕುರಿತ ಮುಖ್ಯಮಂತ್ರಿ ಯಡಿಯೂರಪ್ಪ ಅವರ  ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಅಪ್ಪನನ್ನು ಜೈಲಿಗೆ ಕಳುಹಿಸಿದ ಔರಂಗಜೇಬನ ಕ್ರೌರ್ಯ ಮಕ್ಕಳಿಗೆ ಮಾದರಿಯಲ್ಲ. ಟಿಪ್ಪು ಸುಲ್ತಾನ್ ಸಾವಿರಾರು ಜನರನ್ನ ಕೊಲೆ ಮಾಡಿದ ಇತಿಹಾಸ ಮಕ್ಕಳಿಗೆ ಬೇಡ ಎಂದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT