ಸಹಸ್ರಾರು ಜನರನ್ನು ಕೊಂದ ಟಿಪ್ಪು ಇತಿಹಾಸ ಮಕ್ಕಳಿಗೆ ಬೇಡ: ಪ್ರಹ್ಲಾದ್ ಜೋಶಿ 
ರಾಜ್ಯ

ಸಹಸ್ರಾರು ಜನರನ್ನು ಕೊಂದ ಟಿಪ್ಪು ಇತಿಹಾಸ ಮಕ್ಕಳಿಗೆ ಬೇಡ: ಪ್ರಹ್ಲಾದ್ ಜೋಶಿ

ಸಹಸ್ರಾರು ಜನರನ್ನು ಕೊಂದ ಟಿಪ್ಪು ಸುಲ್ತಾನ್ ನ ಕ್ರೌರ್ಯ ಮಕ್ಕಳಿಗೆ ಬೇಡ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹೇಳಿದ್ದಾರೆ. ಟಿಪ್ಪು ಪಠ್ಯ ತೆಗೆದುಹಾಕುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸಂಸದ ಪ್ರತಾಪ್ ಸಿಂಹ ಸ್ವಾಗತಿಸಿದ್ದಾರೆ.

ಹುಬ್ಬಳ್ಳಿ/ಮೈಸೂರು: ಸಹಸ್ರಾರು ಜನರನ್ನು ಕೊಂದ ಟಿಪ್ಪು ಸುಲ್ತಾನ್ ನ ಕ್ರೌರ್ಯ ಮಕ್ಕಳಿಗೆ ಬೇಡ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹೇಳಿದ್ದಾರೆ. ಟಿಪ್ಪು ಪಠ್ಯ ತೆಗೆದುಹಾಕುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸಂಸದ ಪ್ರತಾಪ್ ಸಿಂಹ ಸ್ವಾಗತಿಸಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಷಿ, ದೇಶದ ಉದಾರತೆ, ಸಂಸ್ಕೃತಿ ಸಾರುವ ವಿಷಯಗಳನ್ನು  ಪಠ್ಯದಲ್ಲಿ ಪರಿಚಯಿಸಬೇಕು. ಟಿಪ್ಪು ಕುರಿತ ಪಠ್ಯವನ್ನು ತೆಗೆಯುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು. ಟಿಪ್ಪು ಸುಲ್ತಾನ್ ಕುರಿತ ಇತಿಹಾಸವನ್ನು ಪಠ್ಯ ಪುಸ್ತಕದಿಂದ ತೆಗೆಯುವ ಕುರಿತ ಮುಖ್ಯಮಂತ್ರಿ ಯಡಿಯೂರಪ್ಪ ಅವರ  ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಅಪ್ಪನನ್ನು ಜೈಲಿಗೆ ಕಳುಹಿಸಿದ ಔರಂಗಜೇಬನ ಕ್ರೌರ್ಯ ಮಕ್ಕಳಿಗೆ ಮಾದರಿಯಲ್ಲ. ಟಿಪ್ಪು ಸುಲ್ತಾನ್ ಸಾವಿರಾರು ಜನರನ್ನ ಕೊಲೆ ಮಾಡಿದ ಇತಿಹಾಸ ಮಕ್ಕಳಿಗೆ ಬೇಡ ಎಂದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬೆಂಜಮಿನ್ ನೆತನ್ಯಾಹು ಮಾಡಿದ ಫೋನ್ ಕರೆಯೇ ಅಮೆರಿಕ-ಇರಾನ್ ಶಾಂತಿ ಮಾತುಕತೆ ಹಳಿತಪ್ಪುವಂತೆ ಮಾಡಿತು'

ಕ್ಷೇತ್ರಗಳ ಮರುವಿಂಗಡಣೆ ಪ್ರಸ್ತಾಪ ಅತ್ಯಂತ ಅಪಾಯಕಾರಿ ಹಾಗೂ ಸಂವಿಧಾನದ ಮೇಲಿನ ದಾಳಿ: ಸೋನಿಯಾ ಗಾಂಧಿ

ರಾಜ್ಯದಲ್ಲಿ ರಣ ಬಿಸಿಲು: 35 ಡಿಗ್ರಿ ತಲುಪಿದ ತಾಪಮಾನ, ಮಳೆ ಮುನ್ಸೂಚನೆ ಇಲ್ಲ ಎಂದ IMD

ಆಗ VOLVO, ಈಗ BMW; ಹಾರುಬೂದಿ ಸಾಗಿಸುತ್ತಿದ್ದ ಲಾರಿ ಉರುಳಿ ಐಶಾರಾಮಿ ಕಾರು ಅಪ್ಪಚ್ಚಿ, Video

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

SCROLL FOR NEXT