ಸಾಂದರ್ಭಿಕ ಟಿತ್ರ 
ರಾಜ್ಯ

ಗಾಂಧಿನಗರ, ಮಲ್ಲೇಶ್ವರ, ಆರ್ .ಆರ್. ನಗರ ಅಕ್ರಮ: ಗುತ್ತಿಗೆದಾರರಿಂದ 75 ಕೋಟಿಗೂ ಹೆಚ್ಚು ವಸೂಲಿಗೆ ಆದೇಶ

ಇದೇ ಮೊದಲ ಬಾರಿಗೆ ಅಕ್ರಮ ಎಸಗಿದ ಗುತ್ತಿಗೆದಾರರಿಂದ ನಷ್ಟದ ಹಣ ವಸೂಲಿ ಮಾಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ರಾಜರಾಜೇಶ್ವರಿ ನಗರ, ಮಲ್ಲೇಶ್ವರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳಲ್ಲಿ 2008ರಲ್ಲಿ ನಡೆದಿದೆ ಎನ್ನಲಾದ ಅಕ್ರಮ ಮತ್ತು ಅವ್ಯವಹಾರಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ನೇತೃತ್ವದ ಸಮಿತಿ ವರದಿ ಆಧಾರದ ಮೇಲೆ ಲೆಕ್ಕ ಪರಿಶೋಧನೆ ನಡೆಸಿ ನಷ್ಟದ ಅಂದಾಜು ನಿಗದಿ ಮಾಡಲಾಗಿದೆ.

 ಇದೇ ಮೊದಲ ಬಾರಿಗೆ ಅಕ್ರಮ ಎಸಗಿದ ಗುತ್ತಿಗೆದಾರರಿಂದ ನಷ್ಟದ ಹಣ ವಸೂಲಿ ಮಾಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಂತಹ ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದು, ಈ ಮೂಲಕ ನಗರಾಭಿವೃದ್ಧಿ ಇಲಾಖೆ ಹೊಸ ಪರಂಪರೆಗೆ ನಾಂದಿ ಹಾಡಿದೆ.

ಗಾಂಧಿನಗರ ವಿಭಾಗದಲ್ಲಿ 47,63,11,658 ರೂ, ಮಲ್ಲೇಶ್ವರ ವಿಭಾಗದಲ್ಲಿ 24,01,89,001 ರೂ ಹಾಗೂ ರಾಜರಾಜೇಶ್ವರಿ ವಲಯದಲ್ಲಿ 4,91,02,108 ರೂ ವಸೂಲಿ ಮಾಡುವಂತೆ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT