ಪ್ರತಾಪ್ ಸಿಂಹ ಮತ್ತು ತೇಜಸ್ವಿ ಸೂರ್ಯ 
ರಾಜ್ಯ

'ಕನ್ನಡದ ಕೋಟ್ಯಧಿಪತಿ' ಹಾಟ್ ಸೀಟಲ್ಲಿ ತೇಜಸ್ವಿ ಸೂರ್ಯ-ಪ್ರತಾಪ್ ಸಿಂಹ!

ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಪ್ರಸಾರವಾಗುತ್ತಿರುವ ಕನ್ನಡದ ಕೋಟ್ಯಧಿಪತಿ ಕಾರ್ಯಕ್ರಮದಲ್ಲಿ ಈ ಬಾರಿ  ಬಿಜೆಪಿಯ ಯಂಗ್ ಲೀಡರ್ಸ್ ಇಬ್ಬರು ಕಾಣಿಸಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಬೆಂಗಳೂರು: ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಪ್ರಸಾರವಾಗುತ್ತಿರುವ ಕನ್ನಡದ ಕೋಟ್ಯಧಿಪತಿ ಕಾರ್ಯಕ್ರಮದಲ್ಲಿ ಈ ಬಾರಿ  ಬಿಜೆಪಿಯ ಯಂಗ್ ಲೀಡರ್ಸ್ ಇಬ್ಬರು ಕಾಣಿಸಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಮೈಸೂರು ಸಂಸದ ಪ್ರತಾಪ್ ಸಿಂಹ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಪುನೀತ್ ಜತೆ ಜಂಟಿಯಾಗಿ ಕೋಟ್ಯಾಧಿಪತಿ ಆಡಲಿದ್ದಾರೆ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಡೆಸಿಕೊಡುವ ಕನ್ನಡದ ಕೋಟ್ಯಧಿಪತಿ ಸೀಸನ್ 3ರಲ್ಲಿ  ಸಂಸದ ಪ್ರತಾಪ್ ಸಿಂಹ ಮತ್ತು ಜೂನಿಯರ್ ಪ್ರತಾಪ್ ಸಿಂಹ ಎಂದೆ ಕರೆಸಿಕೊಳ್ಳುವ ಬೆಂಗಳೂರಿನ ಎಂಪಿ ತೇಜಸ್ವಿ ಸೂರ್ಯ ಭಾಗಿಯಾಗಿದ್ದಾರೆ.

ಶನಿವಾರ ಮತ್ತು ಬಾನುವಾರ ಪ್ರಸಾರವಾಗುವ ಕೋಟ್ಯಧಿಪತಿ ಕಾರ್ಯಕ್ರಮದ ಹಾಟ್ ಸೀಟಿನಲ್ಲಿ ಈ ಇಬ್ಬರು ಯಂಗ್ ಲೀಡರ್ಸ್ ಕುಳಿತುಕೊಂಡಿದ್ದಾರೆ.

ಬಿಜೆಪಿಯ ಈ ಇಬ್ಬರು ನಾಯಕರಾದ ಪ್ರತಾಪ್ ಸಿಂಹ ಮತ್ತು ತೇಜಸ್ವಿ ಸೂರ್ಯ ಪ್ರವಾಹ ಸಂತ್ರಸ್ತರಿಗಾಗಿ ಆಡುತ್ತಿದ್ದಾರೆ. ಪ್ರವಾಹದಲ್ಲಿ ಕೊಚ್ಚಿಹೋದ ಕನಸುಗಳಿಗೆ ಜೀವ ತುಂಬಲು ಇವರಿಬ್ಬರು ಹಾಟ್ ಸೀಟಿನಲ್ಲಿ ಕುಳಿತು ಪವರ್ ಸ್ಟಾರ್ ಕೇಳುವ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ಉತ್ತರ ಕರ್ನಾಟಕದಲ್ಲಿ ಉಂಟಾದ ಬೀಕರ ಪ್ರವಾಹದಿಂದ ಬದುಕು ಕಳೆದುಕೊಂಡವರ ಕಷ್ಟಕ್ಕೆ ನೆರವಾಗಲು ಇಬ್ಬರು ಹಟ್ ಸೀಟ್ ಏರಿದ್ದಾರೆ. ಇಲ್ಲಿ ಗೆದ್ದ ಹಣವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT