ಕಾವೇರಿ ಕೂಗು ಕಾರ್ಯಕ್ರಮ 
ರಾಜ್ಯ

ಕಾವೇರಿ ನದಿಯ ಪುನಶ್ಚೇತನ, ಪರಿಸರ ರಕ್ಷಣೆಗೆ ಸರ್ಕಾರದ ಬೆಂಬಲ: ಸಿಎಂ ಬಿಎಸ್ ಯಡಿಯೂರಪ್ಪ

ಕಾವೇರಿ ನದಿಯ ಪುನಶ್ಚೇತನಕ್ಕೆ ಸಸಿ ನೆಡುವ ಕಾರ್ಯಕ್ರಮ ಶ್ಲಾಘನೀಯ, ಪರಿಸರ ರಕ್ಷಣೆಯ ಕಾರ್ಯಕ್ರಮಕ್ಕೆ ನಮ್ಮ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರು: ಕಾವೇರಿ ನದಿಯ ಪುನಶ್ಚೇತನಕ್ಕೆ ಸಸಿ ನೆಡುವ ಕಾರ್ಯಕ್ರಮ ಶ್ಲಾಘನೀಯ, ಪರಿಸರ ರಕ್ಷಣೆಯ ಕಾರ್ಯಕ್ರಮಕ್ಕೆ ನಮ್ಮ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಇಶಾ ಫೌಂಡೇಷನ್ ವತಿಯಿಂದ ಆಯೋಜಿಸಲಾಗಿದ್ದ ‘ಕಾವೇರಿ ಕಾಲಿಂಗ್’ (ಕಾವೇರಿ ಕೂಗು) ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಕಾವೇರಿ ಕರ್ನಾಟಕ ಹಾಗೂ ತಮಿಳುನಾಡಿನ ಜೀವನದಿ. ಪ್ರಕೃತಿಯ ಮೇಲೆ ಜನರ ದೌರ್ಜನ್ಯ ಹೆಚ್ಚಿದ್ದು, ನದಿಗಳು ಬರಿದಾಗುತ್ತಿವೆ. ಅತಿ ವೃಷ್ಟಿ ಹಾಗೂ ಅನಾವೃಷ್ಟಿ ಪ್ರಕೃತಿ ನಮಗೆ ನೀಡುತ್ತಿರುವ ಎಚ್ಚರಿಕೆಯಾಗಿದೆ ಎಂದಿದ್ದಾರೆ.

ಜನರ ಬೌದ್ಧಿಕ ಆಧ್ಯಾತ್ಮಿಕ ಜಿಜ್ಞಾಸೆಗಳಿಗೆ ಪರಿಹಾರ ನೀಡುವ ಗುರು, ಸಮಾಜದಲ್ಲಿ ಬದಲಾವಣೆ ತರುವಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತಾರೆ ಎನ್ನುವುದಕ್ಕೆ ಕಾವೇರಿ ಕಾಲಿಂಗ್ ಆದೋಲನ ಸಾಕ್ಷಿ. ಅರಣ್ಯ ಇಲಾಖೆಯಲ್ಲಿ ಸುಮಾರು 2 ಕೋಟಿ ಸಸಿಗಳಿದ್ದು, ಅವುಗಳನ್ನು ಅಭಿಯಾನದಡಿ ನೆಡಬಹುದು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT