ಪಿ ವಿ ಸಿಂಧು 
ರಾಜ್ಯ

ನಾಡಹಬ್ಬ ದಸರಾಗೆ ವಿಶ್ವಚಾಂಪಿಯನ್ ತಾರೆ: ಯುವ ದಸರಾಗೆ ಚಾಲನೆ ನೀಡಲಿರುವ ಪಿವಿ ಸಿಂಧು

ಅಕ್ಟೋಬರ್ 1 ರಂದು ಆರಂಭವಾಗಲಿರುವ 'ಯುವ ದಸರಾ' ಕಾರ್ಯಕ್ರಮ ಉದ್ಘಾಟನೆ ನೆರವೇರಿಸಲು ಬ್ಯಾಡ್ಮಿಂಟನ್ ವಿಶ್ವಚಾಂಪಿಯನ್ ಆಟಗಾರ್ತಿ ಪಿ ವಿ ಸಿಂಧು ಅವರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆಹ್ವಾನಿಸಿದ್ದಾರೆ 

ಬೆಂಗಳೂರು: ಅಕ್ಟೋಬರ್ 1 ರಂದು ಆರಂಭವಾಗಲಿರುವ 'ಯುವ ದಸರಾ' ಕಾರ್ಯಕ್ರಮ ಉದ್ಘಾಟನೆ ನೆರವೇರಿಸಲು ಬ್ಯಾಡ್ಮಿಂಟನ್ ವಿಶ್ವಚಾಂಪಿಯನ್ ಆಟಗಾರ್ತಿ ಪಿ ವಿ ಸಿಂಧು ಅವರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆಹ್ವಾನಿಸಿದ್ದಾರೆ 

ಈ ಸಂಬಂಧ ಸಿಂಧು ಅವರಿಗೆ ಯಡಿಯೂರಪ್ಪ ಪತ್ರ ಬರೆದಿದ್ದಾರೆ

ರಾಜ್ಯ ಸರ್ಕಾರ ಆಯೋಜಿಸಿರುವ ದಸರಾ ಉತ್ಸವ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ  ಪಡೆದಿದ್ದು, ವಿಶ್ವಾದ್ಯಂತ ಪ್ರವಾಸಿಗರನ್ನು ಆಕರ್ಷಿಸುತ್ತದೆ,ಇದೊಂದು ಸಂಪ್ರದಾಯ,ಸಾಂಸ್ಕೃತಿಕ,ಕಲೆ ಹಾಗೂ ಧಾರ್ಮಿಕ ಉತ್ಸವವಾಗಿದ್ದು, ಒಂಭತ್ತು ದಿನಗಳ ಕಾಲ ನಡೆಯುವ ಈ ಆಚರಣೆ ರಾಜ್ಯದ ಪ್ರತಿಷ್ಠೆಯಾಗಿದೆ.ಪೀಳಿಗೆಯಿಂದ ಪೀಳಿಗೆ ನಡೆಸಿಕೊಂಡು ಬರುತ್ತಿರುವ ದಸರ ಉತ್ಸವಕ್ಕೆ ಹಲವಾರು ಸಾಧಕರು ಸಾಕ್ಷಿಯಾಗಿದ್ದಾರೆ.

ಕ್ರೀಡಾ ತಾರೆಯಾಗಿರುವ ತಾವು ದೇಶವೇ ಹೆಮ್ಮೆಪಡುವಂತೆ ವಿಶ್ವ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ  ಸಾಧನೆ ಮಾಡಿದ್ದು, ದೇಶದ ಕೀರ್ತಿ ಪತಾಕೆ  ಹಾರಿಸಿದ್ದೀರಿ.ಯುವ ದಸರಾಕ್ಕೆ ತಾವು ಆಗಮಿಸುವುದರಿಂದ ಯುವ ಮನಸುಗಳಿಗೆ ಗುರಿಗ ತಲುಪಿ ಸಾಧನೆ ಮಾಡಲು ಪ್ರೇರಣೆ ದೊರೆಯಲಿದೆ ಎಂದು ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT