ಪಿ ವಿ ಸಿಂಧು 
ರಾಜ್ಯ

ನಾಡಹಬ್ಬ ದಸರಾಗೆ ವಿಶ್ವಚಾಂಪಿಯನ್ ತಾರೆ: ಯುವ ದಸರಾಗೆ ಚಾಲನೆ ನೀಡಲಿರುವ ಪಿವಿ ಸಿಂಧು

ಅಕ್ಟೋಬರ್ 1 ರಂದು ಆರಂಭವಾಗಲಿರುವ 'ಯುವ ದಸರಾ' ಕಾರ್ಯಕ್ರಮ ಉದ್ಘಾಟನೆ ನೆರವೇರಿಸಲು ಬ್ಯಾಡ್ಮಿಂಟನ್ ವಿಶ್ವಚಾಂಪಿಯನ್ ಆಟಗಾರ್ತಿ ಪಿ ವಿ ಸಿಂಧು ಅವರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆಹ್ವಾನಿಸಿದ್ದಾರೆ 

ಬೆಂಗಳೂರು: ಅಕ್ಟೋಬರ್ 1 ರಂದು ಆರಂಭವಾಗಲಿರುವ 'ಯುವ ದಸರಾ' ಕಾರ್ಯಕ್ರಮ ಉದ್ಘಾಟನೆ ನೆರವೇರಿಸಲು ಬ್ಯಾಡ್ಮಿಂಟನ್ ವಿಶ್ವಚಾಂಪಿಯನ್ ಆಟಗಾರ್ತಿ ಪಿ ವಿ ಸಿಂಧು ಅವರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆಹ್ವಾನಿಸಿದ್ದಾರೆ 

ಈ ಸಂಬಂಧ ಸಿಂಧು ಅವರಿಗೆ ಯಡಿಯೂರಪ್ಪ ಪತ್ರ ಬರೆದಿದ್ದಾರೆ

ರಾಜ್ಯ ಸರ್ಕಾರ ಆಯೋಜಿಸಿರುವ ದಸರಾ ಉತ್ಸವ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ  ಪಡೆದಿದ್ದು, ವಿಶ್ವಾದ್ಯಂತ ಪ್ರವಾಸಿಗರನ್ನು ಆಕರ್ಷಿಸುತ್ತದೆ,ಇದೊಂದು ಸಂಪ್ರದಾಯ,ಸಾಂಸ್ಕೃತಿಕ,ಕಲೆ ಹಾಗೂ ಧಾರ್ಮಿಕ ಉತ್ಸವವಾಗಿದ್ದು, ಒಂಭತ್ತು ದಿನಗಳ ಕಾಲ ನಡೆಯುವ ಈ ಆಚರಣೆ ರಾಜ್ಯದ ಪ್ರತಿಷ್ಠೆಯಾಗಿದೆ.ಪೀಳಿಗೆಯಿಂದ ಪೀಳಿಗೆ ನಡೆಸಿಕೊಂಡು ಬರುತ್ತಿರುವ ದಸರ ಉತ್ಸವಕ್ಕೆ ಹಲವಾರು ಸಾಧಕರು ಸಾಕ್ಷಿಯಾಗಿದ್ದಾರೆ.

ಕ್ರೀಡಾ ತಾರೆಯಾಗಿರುವ ತಾವು ದೇಶವೇ ಹೆಮ್ಮೆಪಡುವಂತೆ ವಿಶ್ವ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ  ಸಾಧನೆ ಮಾಡಿದ್ದು, ದೇಶದ ಕೀರ್ತಿ ಪತಾಕೆ  ಹಾರಿಸಿದ್ದೀರಿ.ಯುವ ದಸರಾಕ್ಕೆ ತಾವು ಆಗಮಿಸುವುದರಿಂದ ಯುವ ಮನಸುಗಳಿಗೆ ಗುರಿಗ ತಲುಪಿ ಸಾಧನೆ ಮಾಡಲು ಪ್ರೇರಣೆ ದೊರೆಯಲಿದೆ ಎಂದು ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ...

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

SCROLL FOR NEXT