ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ: ನೆರೆ ಪರಿಹಾರ ಕೇಂದ್ರದಲ್ಲಿದ್ದ 4 ವರ್ಷದ ಮಗು ಸಾವು

ಬೆಳಗಾವಿಯ ರಾಮದುರ್ಗಾ ತಾಲೂಕಿನಲ್ಲಿ ಸರ್ಕಾರ ರಚಿಸಿದ್ದ ನೆರೆ ಪರಿಹಾರ ಕೇಂದ್ರದಲ್ಲಿದ್ದ 4 ವರ್ಷದ ಮಗುವೊಂದು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. 

ಬೆಳಗಾವಿ: ಬೆಳಗಾವಿಯ ರಾಮದುರ್ಗಾ ತಾಲೂಕಿನಲ್ಲಿ ಸರ್ಕಾರ ರಚಿಸಿದ್ದ ನೆರೆ ಪರಿಹಾರ ಕೇಂದ್ರದಲ್ಲಿದ್ದ 4 ವರ್ಷದ ಮಗುವೊಂದು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. 

ಹಲವು ದಿನಗಳಿಂದಲೂ ಮಗು ಅತೀವ್ರ ಜ್ವರದಿಂದ ಬಳಲುತ್ತಿತ್ತು. ಬಾಲಕನಿಗೆ ಜ್ವರ ಬಂದಾಗ ಚಿಕಿತ್ಸೆಗಾಗಿ ಪೋಷಕರು ಪರದಾಡಿದ್ದರು. ಆದರೆ, ಅಧಿಕಾರಿಗಳಿಂದ ಯಾವುದೇ ರೀತಿಯ ಸ್ಪಂದನೆಗಳು ದೊರೆಯಲಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ. 

ಆದರೆ ಆರೋಪಗಳನ್ನು ಅಧಿಕಾರಿಗಳು ಅಲ್ಲಗೆಳೆದಿದ್ದು, ಅತೀವ್ರ ಜ್ವರದಿಂದ ಸಾವನ್ನಪ್ಪಿದೆ ಎಂದು ಹೇಳಿದ್ದಾರೆ. 

ಇನ್ನು ಇದೇ ವೇಳೆ ರಾಮದುರ್ಗಕ್ಕೆ ಭೇಟಿ ನೀಡಿದ್ದ ಯಡಿಯೂರಪ್ಪ ಅವರು ಮಗುವಿನ ಪೋಷಕರಿಗೆ ರೂ.5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತದ ಮೇಲೆ ಬೆರಳು ತೋರಿಸೋದು ನಿಮ್ಮ ಹಳೆಯ ಚಾಳಿ, ಆರೋಪ ಮಾಡೋದು ಬಿಟ್ಟು ಆಂತರಿಕ ಭದ್ರತಾ ವೈಫಲ್ಯಗಳತ್ತ ಗಮನಹರಿಸಿ: ಪಾಕ್'ಗೆ ಭಾರತ ತಿರುಗೇಟು

ದಕ್ಷಿಣ ಪಿನಾಕಿನಿ ಜಲವಿವಾದ ಪ್ರಕರಣ: ನ್ಯಾಯಮಂಡಳಿ ಸ್ಥಾಪಿಸುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ

ಪತಿಯ ಅಂತ್ಯಕ್ರಿಯೆ ಪೂರ್ಣಗೊಳ್ಳುವ ಮೊದಲೇ ಸುನೇತ್ರಾ ಪವಾರ್ DCM ಆಗಿ ನೇಮಕಗೊಂಡಿರುವುದರ ಹಿಂದೆ ಬಿಜೆಪಿ 'ಮಾಸ್ಟರ್ ಮೈಂಡ್' ಕೈವಾಡ!

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’: ಮೈಲಾರಲಿಂಗನ ಕಾರ್ಣಿಕ, ರೈತರ ಸಂತಸ? Video

ಬಲೂಚಿಸ್ತಾನದಲ್ಲಿ ಉಗ್ರರ ವಿರುದ್ಧ ಭಾರಿ ಕಾರ್ಯಾಚರಣೆ: 145 ಭಯೋತ್ಪಾದಕರ ಹತ್ಯೆಗೈದಿದ್ದೇವೆಂದ ಪಾಕಿಸ್ತಾನ, ಭಾರತ-ಆಫ್ಘನ್ ವಿರುದ್ಧ ಗಂಭೀರ ಆರೋಪ

SCROLL FOR NEXT