ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ: ನೆರೆ ಪರಿಹಾರ ಕೇಂದ್ರದಲ್ಲಿದ್ದ 4 ವರ್ಷದ ಮಗು ಸಾವು

ಬೆಳಗಾವಿಯ ರಾಮದುರ್ಗಾ ತಾಲೂಕಿನಲ್ಲಿ ಸರ್ಕಾರ ರಚಿಸಿದ್ದ ನೆರೆ ಪರಿಹಾರ ಕೇಂದ್ರದಲ್ಲಿದ್ದ 4 ವರ್ಷದ ಮಗುವೊಂದು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. 

ಬೆಳಗಾವಿ: ಬೆಳಗಾವಿಯ ರಾಮದುರ್ಗಾ ತಾಲೂಕಿನಲ್ಲಿ ಸರ್ಕಾರ ರಚಿಸಿದ್ದ ನೆರೆ ಪರಿಹಾರ ಕೇಂದ್ರದಲ್ಲಿದ್ದ 4 ವರ್ಷದ ಮಗುವೊಂದು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. 

ಹಲವು ದಿನಗಳಿಂದಲೂ ಮಗು ಅತೀವ್ರ ಜ್ವರದಿಂದ ಬಳಲುತ್ತಿತ್ತು. ಬಾಲಕನಿಗೆ ಜ್ವರ ಬಂದಾಗ ಚಿಕಿತ್ಸೆಗಾಗಿ ಪೋಷಕರು ಪರದಾಡಿದ್ದರು. ಆದರೆ, ಅಧಿಕಾರಿಗಳಿಂದ ಯಾವುದೇ ರೀತಿಯ ಸ್ಪಂದನೆಗಳು ದೊರೆಯಲಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ. 

ಆದರೆ ಆರೋಪಗಳನ್ನು ಅಧಿಕಾರಿಗಳು ಅಲ್ಲಗೆಳೆದಿದ್ದು, ಅತೀವ್ರ ಜ್ವರದಿಂದ ಸಾವನ್ನಪ್ಪಿದೆ ಎಂದು ಹೇಳಿದ್ದಾರೆ. 

ಇನ್ನು ಇದೇ ವೇಳೆ ರಾಮದುರ್ಗಕ್ಕೆ ಭೇಟಿ ನೀಡಿದ್ದ ಯಡಿಯೂರಪ್ಪ ಅವರು ಮಗುವಿನ ಪೋಷಕರಿಗೆ ರೂ.5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz closure: ಹಾರ್ಮುಜ್ ಜಲಸಂಧಿ ಬಂದ್, ಏಷ್ಯಾದ ಬಂದರುಗಳಲ್ಲಿ ಕ್ಯೂನಲ್ಲಿ ನಿಂತ ಹಡಗುಗಳು!

ಪದೇ ಪದೇ ಇರಾನ್ ದಾಳಿ: ಅಬುದಾಬಿಯಲ್ಲಿ ಕ್ಷಿಪಣಿ ಅವಶೇಷಗಳು ಬಿದ್ದು, ಭಾರತೀಯ ಪ್ರಜೆ ಸೇರಿದಂತೆ ಇಬ್ಬರು ಸಾವು!

ರಾಜ್ಯ ಸರ್ಕಾರ ನಿಯಮದ ಮಿತಿಯೊಳಗೆ ಸಾಲ ಮಾಡಿದೆ: ಸಿಎಂ ಸಿದ್ದರಾಮಯ್ಯ ಸಮರ್ಥನೆ

ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಕಣದಲ್ಲಿ 34 ಅಭ್ಯರ್ಥಿಗಳು, 80 ಲಕ್ಷ ನಗದು, 1.74 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ

ಹೆಚ್ಚುತ್ತಿರುವ ಸಬ್ಸಿಡಿ: ಗ್ರಾಮ ಪಂಚಾಯಿತಿ ಅನುದಾನಕ್ಕೆ ರಾಜ್ಯ ಸರ್ಕಾರ ಕೊಕ್- CAG ವರದಿ

SCROLL FOR NEXT