ಶರಾವತಿ ಹಿನ್ನೀರಿನಲ್ಲಿ ಎರಡು ಲಾಂಜ್‌ಗಳ ನಡುವೆ ಡಿಕ್ಕಿ 
ರಾಜ್ಯ

ಶರಾವತಿ ಹಿನ್ನೀರಿನಲ್ಲಿ ಎರಡು ಲಾಂಜ್‌ಗಳ ನಡುವೆ ಡಿಕ್ಕಿ: 200 ಪ್ರಯಾಣಿಕರು ಪಾರು

ಜಿಲ್ಲೆಯ ಪ್ರಸಿದ್ಧ ಸಿಗಂಧೂರೇಶ್ವರಿ ದೇವಾಲಯಕ್ಕೆ ಹೋಗುವ ಶರಾವತಿ ಹಿನ್ನೀರಿನಲ್ಲಿ ಎರಡು ಲಾಂಜ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. 

ಶಿವಮೊಗ್ಗ: ಜಿಲ್ಲೆಯ ಪ್ರಸಿದ್ಧ ಸಿಗಂಧೂರೇಶ್ವರಿ ದೇವಾಲಯಕ್ಕೆ ಹೋಗುವ ಶರಾವತಿ ಹಿನ್ನೀರಿನಲ್ಲಿ ಎರಡು ಲಾಂಜ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. 

ಅಂಬಾರಗೋಡ್ಲು ದಡದಲ್ಲಿ ಬಾರ್ಜ್ ಗಳನ್ನು ತಿರುಗಿಸುವ ವೇಳೆ ಒಂದಕ್ಕೊಂದು ಗುದ್ದಿಕೊಂಡಿರುವ ಪರಿಣಾಮ ಎರಡೂ ಬಾರ್ಜ್ ಗಳು ಜಖಂಗೊಂಡಿವೆ. ನದಿಯ ಮಧ್ಯಭಾಗದಲ್ಲೇ ಈ ಅಪಘಾತ. ಸಂಭವಿಸಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಚಾಲಕರ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದ್ದು, ಇದರಲ್ಲಿ 200 ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಇವರೆಲ್ಲೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಚಾಲಕರ ನಿರ್ಲಕ್ಷ್ಯದಿಂದ ನಡೆದ ಈ ಅಪಘಾತದ ಬಗ್ಗೆ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಪಘಾತದ ಬಳಿಕವೂ ಎಂದಿನಂತೆ ಬಾರ್ಜ್ ಗಳು ಸಂಚಾರ ನಡೆಸುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT