ಸುರೇಶ್ ಕುಮಾರ್ 
ರಾಜ್ಯ

ಬೆಂಗಳೂರು: ಶಿಕ್ಷಕರ ವರ್ಗಾವಣೆ: ಶಿಕ್ಷಣ ಸಚಿವರ ಜೊತೆ ಎಂಎಲ್ ಸಿಗಳ ಸಭೆ

ಶಿಕ್ಷಕರ ವರ್ಗಾವಣೆ ನಿಯಮಗಳಿಗೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಶಿಕ್ಷಕರ ಕ್ಷೇತ್ರ ಮತ್ತು ಪದವೀಧರ ಕ್ಷೇತ್ರಗಳ ವಿಧಾನ ಪರಿಷತ್ ಸದಸ್ಯರ ಜೊತೆ ಸಭೆ ನಡೆಸಿದರು.

ಬೆಂಗಳೂರು: ಶಿಕ್ಷಕರ ವರ್ಗಾವಣೆ ನಿಯಮಗಳಿಗೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಶಿಕ್ಷಕರ ಕ್ಷೇತ್ರ ಮತ್ತು ಪದವೀಧರ ಕ್ಷೇತ್ರಗಳ ವಿಧಾನ ಪರಿಷತ್ ಸದಸ್ಯರ ಜೊತೆ ಸಭೆ ನಡೆಸಿದರು.

ಶಿಕ್ಷಕರ ವರ್ಗಾವಣೆ  ಪ್ರಕ್ರಿಯೆಗೆ ತೊಡಕಾಗದಂತೆ ಶಾಸಕರು ನೀಡಿದ ಸಲಹೆಗಳನ್ನು ಆರಿಸಿ ಈ ಸಂಬಂಧ ಕಾಯ್ದೆಗೆ ತಿದ್ದುಪಡಿ ತರಲು ಚರ್ಚಿಸಲಾಗುವುದು,  ಕಳೆದ ವಿಧಾನ ಮಂಡಲದ ಅಧಿವೇಶನದಲ್ಲಿ ಎರಡು ಸದನಗಳ ಧರಣಿ ಸಮಯದಲ್ಲಿ ತಿದ್ದುಪಡಿ ಅಂಗೀಕಾರವಾಗಿತ್ತು. ಆದರೆ ಈ ಬಾರಿ ಮಂಡಿಸುವಾಗ  ಸವಿಸ್ತಾರವಾಗಿ  ಚರ್ಚೆಗೆ ಅವಕಾಶ ಕಲ್ಪಿಸಿ ಶಿಕ್ಷಕ ಹಾಗೂ ವಿದ್ಯಾರ್ಥಿ ಸ್ನೇಹಿ  ವರ್ಗಾವಣೆ ನೀತಿ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

ಕ್ಯಾನ್ಸರ್ ಪೀಡಿತ ಶಿಕ್ಷಕಿಯೊಬ್ಬರಿಗೆ ಮಾನವೀಯ ನೆಲೆಗಟ್ಟಿನಲ್ಲಿ ವರ್ಗಾವಣೆ ವಿನಾಯಿತಿ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಶಿಕ್ಷಕಿ ವರ್ಗಾವಣೆ ಕುರಿತಾಗಿ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಅವರು ವರ್ಗಾವಣೆ ಆದೇಶ ರದ್ದು ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

5 ವರ್ಷದ ಬಾಲಕನ ಜೊತೆ ಅಸ್ವಾಭಾವಿಕ s*x; ವಸತಿ ಶಾಲೆ ವಿದ್ಯಾರ್ಥಿಯ ಗಂಟಲು ಸೀಳಿದ ಗಾರ್ಡ್!

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

'ವೃದ್ಧ ಸಮಾಜದತ್ತ ಶ್ರೀಲಂಕಾ': ಅತ್ಯಂತ ವೇಗವಾಗಿ ಹೆಚ್ಚುತ್ತಿದೆ ಹಿರಿಯರ ಸಂಖ್ಯೆ; 40 ವರ್ಷಗಳಲ್ಲಿ ಮೂರು ಪಟ್ಟು ಜಾಸ್ತಿ!

SCROLL FOR NEXT