ಸಂಗ್ರಹ ಚಿತ್ರ 
ರಾಜ್ಯ

ಕಲಬುರಗಿ: ಮಕ್ಕಳ ಕಳ್ಳರೆಂದು ಶಂಕೆ, ಗ್ರಾಮಸ್ಥರಿಂದ ತಂದೆ-ಮಗನಿಗೆ ಥಳಿತ

 ಮಕ್ಕಳ ಕಳ್ಳರು ಎಂದು ಭಾವಿಸಿ, ತಂದೆ, ಮಗನಿಗೆ ಸ್ಥಳೀಯರು ಥಳಿಸಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಸ್ಟೇಷನ್ ತಾಂಡಾದಲ್ಲಿ ಶನಿವಾರ ನಡೆದಿದೆ

ಕಲಬುರಗಿ: ಮಕ್ಕಳ ಕಳ್ಳರು ಎಂದು ಭಾವಿಸಿ, ತಂದೆ, ಮಗನಿಗೆ ಸ್ಥಳೀಯರು ಥಳಿಸಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಸ್ಟೇಷನ್ ತಾಂಡಾದಲ್ಲಿ ಶನಿವಾರ ನಡೆದಿದೆ

ಶಂಕರ್ ಜೋಶಿ ಹಾಗೂ ಸಂತೋಷ ಜೋಶಿ ಎಂಬ ತಂದೆ ಮಗನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೂಲತಃ ಕಲಬುರಗಿಯ ಬಬಲಾದ ಗ್ರಾಮದವರಾದ ಇವರು, ಇಂದು ಮುಂಜಾನೆ ಸ್ಟೇಷನ್ ತಾಂಡಾಕ್ಕೆ ತೆರಳಿದ್ದರು. 

ಈ ಸಂದರ್ಭದಲ್ಲಿ ಮಗುವೊಂದಕ್ಕೆ ಸಂತೋಷ ಜೋಶಿ,  ಬಿಸ್ಕಿಟ್ ನೀಡಿದ್ದರು. ಅಪರಿಚಿತನೋರ್ವ ಮಗುವಿಗೆ ಬಿಸ್ಕಿಟ್ ನೀಡುತ್ತಿರುವುದನ್ನು ಕಂಡು ಗಾಬರಿಗೊಂಡ ತಾಂಡಾ ನಿವಾಸಿಗಳು, ಅವರಿಬ್ಬರೂ ಮಕ್ಕಳು ಕಳ್ಳರಿರಬಹುದು ಎಂಬ ಭಾವಿಸಿ ಥಳಿಸಿದ್ದಾರೆ.

ಅಪ್ಪ, ಮಗ ಬೇರೆ ಬೇರೆ ಸ್ಥಳಗಳಿಗೆ ತೆರಳಿ ಜೋತಿಷ್ಯ ಹೇಳುತ್ತಿದ್ದರು ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಚಿತ್ತಾಪುರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT