ಸಂಗ್ರಹ ಚಿತ್ರ 
ರಾಜ್ಯ

ಕಲಬುರಗಿ: ಮಕ್ಕಳ ಕಳ್ಳರೆಂದು ಶಂಕೆ, ಗ್ರಾಮಸ್ಥರಿಂದ ತಂದೆ-ಮಗನಿಗೆ ಥಳಿತ

 ಮಕ್ಕಳ ಕಳ್ಳರು ಎಂದು ಭಾವಿಸಿ, ತಂದೆ, ಮಗನಿಗೆ ಸ್ಥಳೀಯರು ಥಳಿಸಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಸ್ಟೇಷನ್ ತಾಂಡಾದಲ್ಲಿ ಶನಿವಾರ ನಡೆದಿದೆ

ಕಲಬುರಗಿ: ಮಕ್ಕಳ ಕಳ್ಳರು ಎಂದು ಭಾವಿಸಿ, ತಂದೆ, ಮಗನಿಗೆ ಸ್ಥಳೀಯರು ಥಳಿಸಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಸ್ಟೇಷನ್ ತಾಂಡಾದಲ್ಲಿ ಶನಿವಾರ ನಡೆದಿದೆ

ಶಂಕರ್ ಜೋಶಿ ಹಾಗೂ ಸಂತೋಷ ಜೋಶಿ ಎಂಬ ತಂದೆ ಮಗನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೂಲತಃ ಕಲಬುರಗಿಯ ಬಬಲಾದ ಗ್ರಾಮದವರಾದ ಇವರು, ಇಂದು ಮುಂಜಾನೆ ಸ್ಟೇಷನ್ ತಾಂಡಾಕ್ಕೆ ತೆರಳಿದ್ದರು. 

ಈ ಸಂದರ್ಭದಲ್ಲಿ ಮಗುವೊಂದಕ್ಕೆ ಸಂತೋಷ ಜೋಶಿ,  ಬಿಸ್ಕಿಟ್ ನೀಡಿದ್ದರು. ಅಪರಿಚಿತನೋರ್ವ ಮಗುವಿಗೆ ಬಿಸ್ಕಿಟ್ ನೀಡುತ್ತಿರುವುದನ್ನು ಕಂಡು ಗಾಬರಿಗೊಂಡ ತಾಂಡಾ ನಿವಾಸಿಗಳು, ಅವರಿಬ್ಬರೂ ಮಕ್ಕಳು ಕಳ್ಳರಿರಬಹುದು ಎಂಬ ಭಾವಿಸಿ ಥಳಿಸಿದ್ದಾರೆ.

ಅಪ್ಪ, ಮಗ ಬೇರೆ ಬೇರೆ ಸ್ಥಳಗಳಿಗೆ ತೆರಳಿ ಜೋತಿಷ್ಯ ಹೇಳುತ್ತಿದ್ದರು ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಚಿತ್ತಾಪುರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT