ಪೊಲೀಸ್ ಆಯುಕ್ತ ಭಾಸ್ಕರ್ ರಾವ್ 
ರಾಜ್ಯ

ಮೆರವಣಿಗೆ,ಪ್ರತಿಭಟನೆಗಳಿಗೆ ಅನುಮತಿ ಕಡ್ಡಾಯ:ಪೊಲೀಸ್ ಆಯುಕ್ತರ ಆದೇಶ

ಮೆರವಣಿಗೆ ಹಾಗೂ ಪ್ರತಿಭಟನೆಗಳಿಂದಾಗಿ ವಾಹನ ಸಂಚಾರ ದಟ್ಟಣೆ ಉಂಟಾಗಿ  ಸಾರ್ವಜನಿಕರಿಗೆ, ನೌಕರಸ್ಥರಿಗೆ, ವ್ಯಾಪಾರಿ ವರ್ಗಕ್ಕೆ ತೊಂದರೆ ಆಗುತ್ತಿರುವ ಹಿನ್ನೆಲೆಯಲ್ಲಿ ಸಭೆ ಹಾಗೂ ಮೆರವಣಿಗೆಗಳ ಮೊದಲು ಕಡ್ಡಾಯವಾಗಿ ಅನುಮತಿ ಪಡೆಯುವಂತೆ ನಗರ ಪೊಲೀಸ್ ಆಯುಕ್ತ ಎನ್. ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ಮೆರವಣಿಗೆ ಹಾಗೂ ಪ್ರತಿಭಟನೆಗಳಿಂದಾಗಿ ವಾಹನ ಸಂಚಾರ ದಟ್ಟಣೆ ಉಂಟಾಗಿ  ಸಾರ್ವಜನಿಕರಿಗೆ, ನೌಕರಸ್ಥರಿಗೆ, ವ್ಯಾಪಾರಿ ವರ್ಗಕ್ಕೆ ತೊಂದರೆ ಆಗುತ್ತಿರುವ ಹಿನ್ನೆಲೆಯಲ್ಲಿ ಸಭೆ ಹಾಗೂ ಮೆರವಣಿಗೆಗಳ ಮೊದಲು ಕಡ್ಡಾಯವಾಗಿ ಅನುಮತಿ ಪಡೆಯುವಂತೆ ನಗರ ಪೊಲೀಸ್ ಆಯುಕ್ತ ಎನ್. ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.

ಸಭೆ ಹಾಗೂ ಮೆರವಣಿಗೆ ಅನುಮತಿ ಹಾಗೂ ನಿಯಂತ್ರಣ( ಬೆಂಗಳೂರು ನಗರ) ಆದೇಶ 2009 ಎಂಬ ಆದೇಶದಡಿ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.

ನಗರದಲ್ಲಿ ರಾಜಕೀಯ, ಧಾರ್ಮಿಕ ಸಂಘಟನೆ ಸೇರಿ ಇತರ ವ್ಯಕ್ತಿಗಳು ಪ್ರತಿಭಟನೆ, ಮೆರವಣಿಗೆ ಏರ್ಪಡಿಸುವ ಮುನ್ನ ಕರ್ನಾಟಕ ಪೊಲೀಸ್ ಕಾಯ್ದೆ 31 (ಐ)( ಒ) ಅಡಿಯಲ್ಲಿ ಸಭೆ ಹಾಗೂ ಮೆರವಣಿಗೆಗಳಿಗೆ  ಅನುಮತಿ ಹಾಗೂ ನಿಯಂತ್ರಣ (ಬೆಂಗಳೂರು ನಗರ) ಆದೇಶ -2009 ಎಂಬ ಆದೇಶದ ಪ್ರಕಾರ ಸಭೆ ಹಾಗೂ ಮೆರವಣಿಗೆ ಆಯೋಜಿಸುವ ಸಂಘಟನಕಾರರು , ಕಾರ್ಯಕ್ರಮ ಆಯೋಜಕರು ಕಡ್ಡಾಯವಾಗಿ  11 ನಿಯಮಗಳನ್ನು ಪಾಲಿಸಬೇಕು ಎಂದು ಪೊಲೀಸ್ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT