ಚಾರ್ಮಾಡಿ ಘಾಟ್ 
ರಾಜ್ಯ

ಚಾರ್ಮಾಡಿ ಘಾಟ್: ಲಘು ವಾಹನ ಸಂಚಾರಕ್ಕೆ ಮುಕ್ತ

ರಾಜ್ಯದ ಪ್ರಮುಖ ಹೆದ್ದಾರಿ ಮಾರ್ಗ ಚಾರ್ಮಾಡಿ ಘಾಟ್ ನಲ್ಲಿ ಲಘು ವಾಹನ ಸಂಚಾರಕ್ಕೆ ಅನುಮತಿಸಲಾಗಿದೆ. ಘಾಟ್ ರಸ್ತೆ ಮಾರ್ಗದಲ್ಲಿ ಷರತ್ತಿನನ್ವಯ ಲಘು ವಾಹನ ಸಂಚಾರಕ್ಕೆ ಅನುಮತಿ ನೀಡಿರುವುದಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಹೇಳಿದ್ದಾರೆ.

ಬೆಳ್ತಂಗಡಿ: ರಾಜ್ಯದ ಪ್ರಮುಖ ಹೆದ್ದಾರಿ ಮಾರ್ಗ ಚಾರ್ಮಾಡಿ ಘಾಟ್ ನಲ್ಲಿ ಲಘು ವಾಹನ ಸಂಚಾರಕ್ಕೆ ಅನುಮತಿಸಲಾಗಿದೆ. ಘಾಟ್ ರಸ್ತೆ ಮಾರ್ಗದಲ್ಲಿ ಷರತ್ತಿನನ್ವಯ ಲಘು ವಾಹನ ಸಂಚಾರಕ್ಕೆ ಅನುಮತಿ ನೀಡಿರುವುದಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಹೇಳಿದ್ದಾರೆ.

ಜಿಲ್ಲಾಧಿಕಾರಿಗಳು ಈ ಸಂಬಂಧ ಭಾನುವಾರ ಆದೇಶ ಜಾರಿಗೊಳಿಸಿದ್ದು ಮುಂದಿನ ಆದೇಶದವರೆಗೆ ಕೆಲ ನಿರ್ಬಂಧಗಳೊಡನೆ ವಾಹನ ಸಂಚಾರಕ್ಕೆ ಅವಕಾಶವಿದೆ.

ಮಾರ್ಗದಲ್ಲಿ ಕಾರು, ಜೀಪು, ಟೆಂಪೋ, ವ್ಯಾನ್, ಲಘು ಸರಕು ಸಾಗಾಟ ವಾಹನ (ಮಿನಿ ವ್ಯಾನ್) ದ್ವಿಚಕ್ರ ವಾಹನಗಳು ಹಾಗೂ ಆಂಬ್ಯುಲೆನ್ಸ್ ಸಂಚಾರಕ್ಕಷ್ಟೇ ಅನುಮತಿ ನೀಡಲಾಗಿದೆ. ಇವುಗಳು ಬೆಳಗಿನ ಆರರಿಂದ ಸಂಜೆ ಆರು ಗಂಟೆಗಳವರೆಗೆ ಸಂಚಾರ ನಡೆಸಬಹುದಾಗಿದೆ.

ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಗಂಟೆಗೆ ೨೦ಕಿಮೀ ವೇಗದ ಮಿತಿಯಲ್ಲಿ ಸಂಚರಿಸಬೇಕು.ಅಲ್ಲದೆ ಮಾರ್ಗದ ನಡುವೆ ವಾಹನ ನಿಲ್ಲಿಸಿ ಫೋಟೋಗ್ರಫಿ ನಡೆಸುವುದು, ಸೆಲ್ಫಿ ತೆಗೆದುಕೊಳ್ಳುವುದು ನಿಷೇಧವೆಂದು ಆದೇಶದಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT