ವೆಂಕಟಗಿರಿ 
ರಾಜ್ಯ

 ಶಿವಮೊಗ್ಗ:ಗಾರ್ಡನ್ ಹೌಸ್ ನಲ್ಲಿ 500 ಬಗೆಯ ಗಿಡಮೂಲಿಕೆ ಸಸ್ಯಗಳನ್ನು ಸಂರಕ್ಷಿಸುತ್ತಿರುವ ಪರಿಸರ ಪ್ರೇಮಿ

ಪರಿಸರ ಪ್ರೇಮಿ ಬಿ. ವೆಂಕಟಗಿರಿ ಎಂಬವರು ತಮ್ಮ ಮನೆಯಲ್ಲಿಯೇ ಉದ್ಯಾನವನ್ನು ನಿರ್ಮಿಸುವ ಮೂಲಕ 500 ಬಗೆಯ ಗಿಡ ಮೂಲಿಕೆ ಸಸ್ಯಗಳನ್ನು ಸಂರಕ್ಷಿಸುತ್ತಿದ್ದಾರೆ.

ಶಿವಮೊಗ್ಗ: ಪರಿಸರ ಪ್ರೇಮಿ ಬಿ. ವೆಂಕಟಗಿರಿ ಎಂಬವರು ತಮ್ಮ ಮನೆಯಲ್ಲಿಯೇ ಉದ್ಯಾನವನ್ನು ನಿರ್ಮಿಸುವ ಮೂಲಕ 500 ಬಗೆಯ ಗಿಡ ಮೂಲಿಕೆ ಸಸ್ಯಗಳನ್ನು ಸಂರಕ್ಷಿಸುತ್ತಿದ್ದಾರೆ.

 73 ವರ್ಷದ ವೆಂಕಟಗಿರಿ ರಾಜ್ಯದಾದ್ಯಂತ ಪ್ರವಾಸ ಕೈಗೊಂಡು , ಗಿಡಮೂಲಿಕೆ ಸಸ್ಯಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುತ್ತಿದ್ದಾರೆ.ವೆಂಕಟಗಿರಿ 1500 ಬಗೆಯ ಬೀಜಗಳನ್ನು ಸಂಗ್ರಹಿಸಿದ್ದಾರೆ. ತನ್ನ ಸಾಧನೆಗಳನ್ನು ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಹಂಚಿಕೊಂಡ ಅವರು, ಯುವ ಜನರಲ್ಲಿ ಜ್ಞಾನವನ್ನು ಪಸರಿಸುವ ನಿಟ್ಟಿನಲ್ಲಿ ಈ ಕೆಲಸ ಮಾಡಿದ್ದಾಗಿ ಹೇಳುತ್ತಾರೆ.

ರಾಜ್ಯದಾದ್ಯಂತ ಸಂಚರಿಸಿ ಈ ತಳಿಯನ್ನು ಸಂಗ್ರಹಿಸಿದ್ದೇನೆ. ನವಗ್ರಹವನ, ನಂದನವನ, ನಕ್ಷತ್ರವನ, ಪವಿತ್ರ ವನ, ಅಶ್ವಿನಿ ವನ ಮತ್ತಿತರ ರೀತಿಯಲ್ಲಿ ಗಿಡಮೂಲಿಕೆ ಸಸ್ಯಗಳನ್ನು ಬೆಳೆಸಲಾಗುತ್ತಿದೆ. ಶಾಲಾ, ಕಾಲೇಜುಗಳಿಗೆ ತೆರಳಿ ಗಿಡಮೂಲಿಕೆ ಸಸ್ಯಗಳ ಬಗ್ಗೆ ಪ್ರದರ್ಶನ ಆಯೋಜಿಸುವ ಮೂಲಕ ಯುವ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್, KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ ಇಲ್ನೋಡಿ, ಪುಡಿ ರೌಡಿಗಳ ಹಾವಳಿ : Parameshwar ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT