ಸಾಂದರ್ಭಿಕ ಚಿತ್ರ 
ರಾಜ್ಯ

ಬೀದರ್: ಸಾಲ ಬಾಧೆಯಿಂದ ರೈತ ಮಹಿಳೆ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ರೈತ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ನಿರಣಾ ಗ್ರಾಮದಲ್ಲಿ ನಡೆದಿದೆ.

ಬೀದರ್: ಸಾಲಬಾಧೆ ತಾಳಲಾರದೆ ರೈತ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ನಿರಣಾ ಗ್ರಾಮದಲ್ಲಿ ನಡೆದಿದೆ.

50 ವರ್ಷದ ರತ್ನಮ್ಮಾ ಚಿದ್ರಿ ಎಂಬುವವರು ಗ್ರಾಮದ ಬ್ಯಾಂಕ್ ಸೇರಿ ಖಾಸಗಿಯಾಗಿ ಐದು ಲಕ್ಷ ರೂ. ಸಾಲ ಮಾಡಿಕೊಂಡಿದ್ದರು.

ಜಿಲ್ಲೆಯಲ್ಲಿ ಭೀಕರ ಬರಗಾಲ ಸಂಭವಿಸಿದ ಪರಿಣಾಮ, ಫಸಲು ಚೆನ್ನಾಗಿ ಬರದಿರುವುದಕ್ಕೆ ಮನನೊಂದು ಅವರು ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಮನ್ನಾಖೇಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Nationwide strike: 'ಕಾರ್ಮಿಕ ನೀತಿ' ವಿರೋಧಿಸಿ ದೇಶಾದ್ಯಂತ ಮುಷ್ಕರ: 30 ಕೋಟಿ ಕಾರ್ಮಿಕರು ಭಾಗಿ, ಬ್ಯಾಂಕಿಂಗ್, ವಿದ್ಯುತ್ ಸೇವೆ ವ್ಯತ್ಯಯ!

ಟಿ20 ವಿಶ್ವಕಪ್ 2026: ಆಫ್ಘಾನಿಸ್ತಾನ ಬೆಂಬಿಡದ super Over ಭೂತ, ಇತಿಹಾಸ ಹೇಳೋದೇನು? 3 ಸೂಪರ್ ಓವರ್ ಕಂಡಿದ್ದ ಆ ಪಂದ್ಯ!

'ಲೋಕಸಭೆ ವಿಪಕ್ಷ ನಾಯಕನ ಸ್ಥಾನಕ್ಕೆ ಹೊಂದುವ ಜವಾಬ್ದಾರಿಯುತ ವ್ಯಕ್ತಿ ದೇಶದಲ್ಲಿಲ್ಲದಿರುವುದು ದುರದೃಷ್ಟಕರ'

ಬಳ್ಳಾರಿ NMDC ಕಬ್ಬಿಣದ ಅದಿರು ಕಳ್ಳಸಾಗಣೆ: ತನಿಖೆಗೆ ಸರ್ಕಾರ ಆದೇಶ, ಎಸ್ ಪಿ ಹೇಳಿದ್ದೇನು?

ಸ್ಪೀಕರ್ ಕೊಠಡಿಯಲ್ಲಿ ಕಾಂಗ್ರೆಸ್ ಸಂಸದರಿಂದ ಓಂ ಬಿರ್ಲಾ ಗೆ ನಿಂದನೆ, ಪ್ರಿಯಾಂಕಾ ಸಂಸದರನ್ನು ತಡೆಯಲಿಲ್ಲ: ರಿಜಿಜು

SCROLL FOR NEXT