ಚಂದ್ರಯಾನ-2 
ರಾಜ್ಯ

ನಮ್ಮ ಬೆಂಬಲಕ್ಕೆ ನಿಂತಿದ್ದಕ್ಕೆ ಧನ್ಯವಾದ: ಭಾರತೀಯರಿಗೆ ಇಸ್ರೋ ಕೃತಜ್ಞತೆ

ವಿಕ್ರಮ್ ಲ್ಯಾಂಡರ್ ಸಂಪರ್ಕ ಸಾಧಿಸುವಲ್ಲಿ ಹಿನ್ನೆಡೆ ಅನುಭವಿಸಿದರೂ, ವಿಜ್ಞಾನಿಗಳ ಸಾಹಸಕ್ಕೆ ಬೆಂಬಲವಾಗಿದ್ದ ಭಾರತೀಯರಿಗೆ ಇಸ್ರೋ ಧನ್ಯವಾದ ಸಲ್ಲಿಸಿದೆ.  

ಬೆಂಗಳೂರು: ವಿಕ್ರಮ್ ಲ್ಯಾಂಡರ್ ಸಂಪರ್ಕ ಸಾಧಿಸುವಲ್ಲಿ ಹಿನ್ನೆಡೆ ಅನುಭವಿಸಿದರೂ, ವಿಜ್ಞಾನಿಗಳ ಸಾಹಸಕ್ಕೆ ಬೆಂಬಲವಾಗಿದ್ದ ಭಾರತೀಯರಿಗೆ ಇಸ್ರೋ ಧನ್ಯವಾದ ಸಲ್ಲಿಸಿದೆ.  

ನಮ್ಮ ಬೆಂಬಲಕ್ಕೆ ನಿಂತಿದ್ದಕ್ಕಾಗಿ ಧನ್ಯವಾದಗಳು. ಪ್ರಪಂಚದಾದ್ಯಂತ ಇರುವ ಭಾರತೀಯರ ಕನಸು, ಆಶಯಗಳಿಗೆ ಅನುಗುಣವಾಗಿ ನಾವು ಮುಂದಕ್ಕೆ ಹೋಗುತ್ತೇವೆ. 
 
ಭಾನೆತ್ತರಕ್ಕೆ ಗುರಿ ಸಾಧಿಸಲು ಪ್ರೇರಣೆ ನೀಡಿದ್ದಕ್ಕೆ ಧನ್ಯವಾದಗಳು ಎಂದು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದೆ. 

ಚಂದ್ರನ ದಕ್ಷಿಣ ಧ್ರುವದ ಮೇಲೆ ಸಾಫ್ಟ್ ಲ್ಯಾಂಡ್ ಮಾಡಬೇಕಿದ್ದ ವಿಕ್ರಮ್ ಲ್ಯಾಂಡರ್, ಲ್ಯಾಂಡಿಂಗ್ ಗೂ ಕೇವಲ 400 ಮೀಟರ್ ದೂರದಲ್ಲಿ ಭೂಮಿಯೊಂದಿಗೆ ತನ್ನ ಸಂಪರ್ಕ ಕಳೆದುಕೊಂಡಿತ್ತು. ಬಳಿಕ ಚಂದ್ರನ ಮೇಲೆ ವಾಲಿದ ರೀತಿ ಕಂಡು ಬಂದಿತ್ತು. 

ಮತ್ತೆ ಸಂಪರ್ಕ ಸಾಧಿಸಲು ಇಸ್ರೋ ವಿಜ್ಞಾನಿಗಳು ಪ್ರಯತ್ನಿಸಿದರೂ ಯಶಸ್ವಿ ಸಿಗಲಿಲ್ಲ. ಆದರೆ, ಇಸ್ರೋ ವಿಜ್ಞಾನಿಗಳ ಚಂದ್ರಯಾನ-2 ಸಾಹಸಕ್ಕೆ ಇಡೀ ದೇಶ ಮಾತ್ರವಲ್ಲದೇ ಪ್ರಪಂಚವೇ ಮೆಚ್ಚುಗೆ ವ್ಯಕ್ತಪಡಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT