ಸಂಜೀವ್ ಕುಮಾರ್ 
ರಾಜ್ಯ

ಅನರ್ಹ ಶಾಸಕರ ಸ್ಪರ್ಧೆ ವಿವಾದ: ಪ್ರತಿಕ್ರಿಯೆಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ನಕಾರ

ರಾಜ್ಯದ ಅನರ್ಹ ಶಾಸಕರು ಉಪ ಚುನಾವಣೆಗಳಲ್ಲಿ ಸ್ಪರ್ಧಿಸಬಹುದು ಎಂದು ಕೇಂದ್ರ ಚುನಾವಣಾ ಆಯೋಗ ಸುಪ್ರೀಂಕೋರ್ಟ್ ನಲ್ಲಿ ಹೇಳಿಕೆ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಲು ರಾಜ್ಯ ಮುಖ್ಯ ಚುನಾವನಾಧಿಕಾರಿ ಸಂಜೀವ್ ಕುಮಾರ್ ನಿರಾಕರಿಸಿದ್ದಾರೆ.

ಬೆಂಗಳೂರು: ರಾಜ್ಯದ ಅನರ್ಹ ಶಾಸಕರು ಉಪ ಚುನಾವಣೆಗಳಲ್ಲಿ ಸ್ಪರ್ಧಿಸಬಹುದು ಎಂದು ಕೇಂದ್ರ ಚುನಾವಣಾ ಆಯೋಗ ಸುಪ್ರೀಂಕೋರ್ಟ್ ನಲ್ಲಿ ಹೇಳಿಕೆ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಲು ರಾಜ್ಯ ಮುಖ್ಯ ಚುನಾವನಾಧಿಕಾರಿ ಸಂಜೀವ್ ಕುಮಾರ್ ನಿರಾಕರಿಸಿದ್ದಾರೆ.
  
ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಈ ಹಿಂದೆ ಕೂಡ ತಾವು ಅನರ್ಹರು ಚುನಾವಣೆಗಳಲ್ಲಿ ಸ್ಪರ್ಧಿಸಬಹುದು ಎಂದು ಹೇಳಿಕೆ ನೀಡಿಲ್ಲ. ಕೆಲವು ಪತ್ರಿಕೆಗಳು ಕೆಲವು ರೀತಿಯಲ್ಲಿ ಬಿಂಬಿಸಿವೆ. ಸದ್ಯ ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ  ಆ ಕುರಿತು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. 
  
ಸದ್ಯ ಸ್ಪೀಕರ್ ಆದೇಶ ಚಾಲ್ತಿಯಲ್ಲಿದೆ. ಮುಂದಿನ ನಡೆಯ ಕುರಿತು ತಾವು ಪ್ರತಿಕ್ರಿಯೆ ನೀಡುವುದು ನ್ಯಾಯಾಂಗ ನಿಂದನೆಯಾಗುತ್ತದೆ ಎಂದು ಹೇಳಿದರು. 
  
ಅನರ್ಹರು ಸ್ಪರ್ಧೆಗೆ ನಾಮಪತ್ರ ಸಲ್ಲಿಸಬಹುದೇ ಎಂಬ ಪ್ರಶ್ನೆಗೆ ಅವರು, ಉಮೇದುವಾರಿಕೆ ಸಲ್ಲಿಸದಂತೆ ಯಾರನ್ನು ತಡೆಯಲಾಗದು. ಆದರೆ, ಅದನ್ನು ಪರಿಶೀಲಿಸಿ, ಪರಿಗಣಿಸುವುದು ಬಿಡುವುದು ನಂತರದ ಪ್ರಶ್ನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT