ಡಾ.ಶಿವಕುಮಾರ್ ಸ್ವಾಮೀಜಿ 
ರಾಜ್ಯ

ಯಶವಂತಪುರ ವೃತ್ತದಿಂದ ಕೆನ್ನಮೆಟಲ್‌ ಕಾರ್ಖಾನೆವರೆಗಿನ ರಸ್ತೆಗೆ ಡಾ. ಶಿವಕುಮಾರ ಸ್ವಾಮೀಜಿ‌ ಹೆಸರು ನಾಮಕರಣ

ನಗರದ ತುಮಕೂರು ರಸ್ತೆಯ ಗೊರಗುಂಟೆಪಾಳ್ಯದಿಂದ ಆರಂಭವಾಗಿ ಕೆನ್ನಮೆಟಲ್‌ ಕಾರ್ಖಾನೆಯವರೆಗೆ ಕೊನೆಗೊಳ್ಳುವ ಮೇಲುಸೇತುವೆ ಹಾಗೂ ಯಶವಂತಪುರ ವೃತ್ತದಿಂದ(ಸಂವಿಧಾನ ವೃತ್ತ) ಕೆನ್ನಮೆಟಲ್‌ ಕಾರ್ಖಾನೆವರೆಗಿನ ರಸ್ತೆಗೆ ಡಾ. ಶಿವಕುಮಾರ ಸ್ವಾಮೀಜಿ‌ ರವರ ಹೆಸರನ್ನು ನಾಮಕರಣ ಮಾಡಲಾಗಿದೆ. 

ಬೆಂಗಳೂರು: ನಗರದ ತುಮಕೂರು ರಸ್ತೆಯ ಗೊರಗುಂಟೆಪಾಳ್ಯದಿಂದ ಆರಂಭವಾಗಿ ಕೆನ್ನಮೆಟಲ್‌ ಕಾರ್ಖಾನೆಯವರೆಗೆ ಕೊನೆಗೊಳ್ಳುವ ಮೇಲುಸೇತುವೆ ಹಾಗೂ ಯಶವಂತಪುರ ವೃತ್ತದಿಂದ(ಸಂವಿಧಾನ ವೃತ್ತ) ಕೆನ್ನಮೆಟಲ್‌ ಕಾರ್ಖಾನೆವರೆಗಿನ ರಸ್ತೆಗೆ ಡಾ. ಶಿವಕುಮಾರ ಸ್ವಾಮೀಜಿ‌ ರವರ ಹೆಸರನ್ನು ನಾಮಕರಣ ಮಾಡಲಾಗಿದೆ. 

ಗೊರಗುಂಟೆಪಾಳ್ಯ ಮೇಲುಸೇತುವೆ ಬಳಿ ಆಯೋಜಿಸಿದ್ದ ಸಮಾರಂಭದಲ್ಲಿ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಸಿದ್ಧಲಿಂಗ ಮಹಾಸ್ವಾಮಿ ಅವರು ನಾಮಕರಣ ಮಾಡಿದರು. 

ಬಳಿಕ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಡಾ. ಶಿವಕುಮಾರ ಸ್ವಾಮೀಜಿ ಅವರ ಹೆಸರು ನಗರದಲ್ಲಿ ಅಜರಾಮರವಾಗಿರುವಂತೆ ಮಾಡಲು ಬಿಬಿಎಂಪಿ ತುಮಕೂರು ರಸ್ತೆ ಹಾಗೂ ಮೇಲು ಸೇತುವೆಗೆ ಅವರ ಹೆಸರು ನಾಮಕರಣ ಮಾಡುವ ಮೂಲಕ ಗೌರವ ಸೂಚಿಸಿರುವುದು ಶ್ಲಾಘನೀಯ ಸಂಗತಿ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT