ಪಿ.ಮಣಿವಣ್ಣನ್ 
ರಾಜ್ಯ

50 ವರ್ಷ ಮೇಲ್ಪಟ್ಟ ಅಧಿಕಾರಿ, ನೌಕರರಿಗೆ ಕರ್ತವ್ಯಕ್ಕೆ ಹಾಜರಾಗುವುದರಿಂದ ವಿನಾಯ್ತಿ: ಮಣಿವಣ್ಣನ್ ಆದೇಶ

ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ ಹಾಗೂ ಅದರ ಅಧೀನದಲ್ಲಿ ಬರುವ ಎಲ್ಲಾ ಇಲಾಖೆಗಳ 50 ವರ್ಷ ಮೇಲ್ಪಟ್ಟ ಅಧಿಕಾರಿಗಳು, ನೌಕರರಿಗೆ ಕರ್ತವ್ಯಕ್ಕೆ ಹಾಜರಾಗುವುದರಿಂದ ವಿನಾಯ್ತಿ ನೀಡಲಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ ಹಾಗೂ ಅದರ ಅಧೀನದಲ್ಲಿ ಬರುವ ಎಲ್ಲಾ ಇಲಾಖೆಗಳ 50 ವರ್ಷ ಮೇಲ್ಪಟ್ಟ ಅಧಿಕಾರಿಗಳು, ನೌಕರರಿಗೆ ಕರ್ತವ್ಯಕ್ಕೆ ಹಾಜರಾಗುವುದರಿಂದ ವಿನಾಯ್ತಿ ನೀಡಲಾಗಿದೆ.

ಆದರೆ, ಆರೋಗ್ಯ ತುರ್ತು ಪರಿಸ್ಥಿತಿಯಲ್ಲಿ 50 ವರ್ಷದೊಳಗಿನ ಅಧಿಕಾರಿಗಳು, ನೌಕರರು ತಕ್ಷಣ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಕಾರ್ಮಿಕ ಮತ್ತು ವಾರ್ತಾ ಇಲಾಖೆಯ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್ ಅವರು ಆದೇಶ ಹೊರಡಿಸಿದ್ದಾರೆ.

ಇಲಾಖೆಯ ಪ್ರತಿ ನೌಕರರು ಕೂಡ ಏ. 1ರಿಂದ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಮಾ. 31ರಂದು ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT