ಸಾಂದರ್ಭಿಕ ಚಿತ್ರ 
ರಾಜ್ಯ

ದಕ್ಷಿಣ ಕನ್ನಡ: ಶಟರ್ ಮುರಿದು ಲಕ್ಷಾಂತರ ಬೆಲೆಯ ಮದ್ಯ ಕಳವು

ಎಂಎಸ್ ಐಎಲ್ ನ ವೈನ್ಸ್ ಅಂಗಡಿಗೆ ನುಗ್ಗಿದ ಕಳ್ಳರು ಸುಮಾರು ೧ ಲಕ್ಷ ಮೌಲ್ಯದ ಮದ್ಯವನ್ನು ಕಳವುಗೈದಿರುವ ಘಟನೆ ಕುತ್ತಾರು ನಿತ್ಯಾನಂದನಗರದಲ್ಲಿ ಬೆಳಕಿಗೆ ಬಂದಿದೆ.

ಉಳ್ಳಾಲ: ಎಂಎಸ್ ಐಎಲ್ ನ ವೈನ್ಸ್ ಅಂಗಡಿಗೆ ನುಗ್ಗಿದ ಕಳ್ಳರು ಸುಮಾರು ೧ ಲಕ್ಷ ಮೌಲ್ಯದ ಮದ್ಯವನ್ನು ಕಳವುಗೈದಿರುವ ಘಟನೆ ಕುತ್ತಾರು ನಿತ್ಯಾನಂದನಗರದಲ್ಲಿ ಬೆಳಕಿಗೆ ಬಂದಿದೆ.

ಪುರುಷೋತ್ತಮ್ ಪಿಲಾರ್ ಅವರಿಗೆ ಸೇರಿದ ವೈನ್ಸ್ ಅಂಗಡಿಯಲ್ಲಿ ಕಳವು ನಡೆದಿದೆ. ಶಟರ್ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ಕಡಿಮೆ ಬೆಲೆಯ ಮದ್ಯ ಸೇರಿದಂತೆ ಅಧಿಕ ಬೆಲೆಯ ಮದ್ಯದ ಬಾಟಲಿಗಳನ್ನು ದರೋಡೆಗೈದಿದ್ದಾರೆ.

ವೈನ್ಸ್ ಅಂಗಡಿಯೊಳಕ್ಕೆ ಸಿಸಿಟಿವಿ ಅಳವಡಿಸಲಾಗಿದೆ. ಆದರೆ ಚಾಣಾಕ್ಷತನ ತೋರಿಸಿರುವ ಕಳ್ಳರು ಸಿಸಿಟಿವಿ ದಾಖಲೆ ಹೊಂದಿರುವ ಡಿವಿಆರ್ ನ್ನೂ ಕೂಡ ಕಳವು ನಡೆಸಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT