ಟಿ.ಎಲ್.ರಾಮಸ್ವಾಮಿ 
ರಾಜ್ಯ

ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಿರಿಯ ಛಾಯಾಗ್ರಾಹಕ ಟಿ.ಎಲ್.ರಾಮಸ್ವಾಮಿ ವಿಧಿವಶ

ರಾಜ್ಯೋತ್ಸವ ಪ್ರಶಸ್ತಿ ವಿಜೇತ, ಬೆಂಗಳೂರಿನ ಹಿರಿಯ ಛಾಯಾಗ್ರಾಹಕರಾಗಿದ್ದ  ಟಿ.ಎಲ್.ರಾಮಸ್ವಾಮಿ(89) ವಿಧಿವಶರಾಗಿದ್ದಾರೆ. ಆರು ದಶಕಗಳ ಕಾಲ ಪತ್ರಿಕಾ ಛಾಯಾಗ್ರಾಹಕರಾಗಿ ಸೇವೆ ಸಲ್ಲಿಸಿದ್ದ ರಾಮಸ್ವಾಮಿ  ವಯೋಸಹಜ ಕಾಯಿಲೆಯಿಂದ ಶುಕ್ರವಾರ ಬೆಳಿಗ್ಗೆ ನಿಧನರಾದರು.

ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿ ವಿಜೇತ, ಬೆಂಗಳೂರಿನ ಹಿರಿಯ ಛಾಯಾಗ್ರಾಹಕರಾಗಿದ್ದ  ಟಿ.ಎಲ್.ರಾಮಸ್ವಾಮಿ(89) ವಿಧಿವಶರಾಗಿದ್ದಾರೆ. ಆರು ದಶಕಗಳ ಕಾಲ ಪತ್ರಿಕಾ ಛಾಯಾಗ್ರಾಹಕರಾಗಿ ಸೇವೆ ಸಲ್ಲಿಸಿದ್ದ ರಾಮಸ್ವಾಮಿ  ವಯೋಸಹಜ ಕಾಯಿಲೆಯಿಂದ ಶುಕ್ರವಾರ ಬೆಳಿಗ್ಗೆ ನಿಧನರಾದರು.

ನಗರದ ಬನ್ನೇರುಘಟ್ಟ ರಸ್ತೆ ಅರೆಕೆರೆ ಸಮೀಪದ ಅವರ ಪುತ್ರನ ಮನೆಯಲ್ಲಿ ವಾಸವಿದ್ದ ರಾಮಸ್ವಾಮಿ ಪತ್ರಿಕಾ ಛಾಯಾಗ್ರಾಹಕರಾಗಿ ದೇಶ, ವಿದೇಶಗಳಲ್ಲಿ ಗೌರವಾದರಗಳಿಗೆ  ಪಾತ್ರವಾಗಿದ್ದರು.

ಡೆಕ್ಕನ್ ಹೆರಾಲ್ಡ್-ಪ್ರಜಾವಾಣಿ ಬಳಗದಲ್ಲಿ ಸುಮಾರು ಮೂರು ದಶಕಕ್ಕೂ ಹೆಚ್ಚು ಕಾಲ ಚಾಯಾಗಾಹಕರಾಗಿ ಸೇವೆ ಸಲ್ಲಿಸಿದ್ದ ರಾಮಸ್ವಾಮಿ ಆ ನಂತರದಲ್ಲಿ ಮುಕ್ತ ಪತ್ರಿಕಾ ಛಾಯಾಗ್ರಾಹಕರಾಗಿ (ಫ್ರೀ ಲ್ಯಾನ್ಸ್) ಸಹ ಕೆಲಸ ಮಾಡಿದ್ದರು. ಮೈಸೂರು ನ್ಯೂಸ್ ಫೋಟೋಸ್ ಎಂಬ ಸಂಸ್ಥೆ ಸ್ಥಾಪಿಸಿದ್ದ ರಾಮಸ್ವಾಮಿ ಜಮ್ಮು ಹಾಗೂ ಪಂಜಾಬಿನ ಗಡಿಯಲ್ಲಿ ಯುದ್ಧ ವರದಿಯ ತರಬೇತಿಯನ್ನೂ ಪಡೆಇದ್ದರು.

ರಾಮಸ್ವಾಮಿಯವರ ಪ್ರಖ್ಯಾತಿಯನ್ನು, ಪತ್ರಿಕಾ ಕ್ಷೇತ್ರಕ್ಕೆ ಸೇವೆಯನ್ನೂ ಗುರುತಿಸಿ ಅವರಿಗೆ ಮಾದ್ಯಮ ಅಕಾಡಮಿ, ರಾಜ್ಯೋತ್ಸವ ಪ್ರಶಸ್ತಿ ಸೇರಿ ಅನೇಕ ಗೌರವಗಳು ಲಭಿಸಿದ್ದವು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT