ಸಂಗ್ರಹ ಚಿತ್ರ 
ರಾಜ್ಯ

ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವ್ಯಾಪಾರ: ಏ.14ರವರೆಗೆ ರಸೆಲ್ ಮಾರುಕಟ್ಟೆ ಬಂದ್

ನಗರದ ರಸೆಲ್ ಮಾರುಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿನ ವ್ಯಾಪಾರಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವ್ಯಾಪಾರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಏ.14ರವರೆಗೆ ರಸೆಲ್ ಮಾರುಕಟ್ಟೆಯನ್ನು ಬಂದ್ ಮಾಡಲಾಗಿದೆ. 

ಬೆಂಗಳೂರು: ನಗರದ ರಸೆಲ್ ಮಾರುಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿನ ವ್ಯಾಪಾರಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವ್ಯಾಪಾರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಏ.14ರವರೆಗೆ ರಸೆಲ್ ಮಾರುಕಟ್ಟೆಯನ್ನು ಬಂದ್ ಮಾಡಲಾಗಿದೆ. 

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಬಿಎಂಪಿ ಮೇಯರ್ ಎಂ.ಗೌತಮ್ ಕುಮಾರ್ ಅವರು, ಸಾಮಾಜಿಕ ಅಂತರ ಎಂಬ ನಿಯಮವನ್ನು ಪಾಲನೆ ಮಾಡಲಾಗುತ್ತಿಲ್ಲ. ಹೀಗಾಗಿ ಶಿವಾಜಿನಗರದ ರಸೆಲ್ ಮಾರುಕಟ್ಟೆಯನ್ನು ಏಪ್ರಿಲ್ 14ರವರೆಗೆ ಬಂದ್ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. 

ವೈರಸ್ ನಿಂದ ದೂರ ಉಳಿಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತ್ಯಂತ ಮುಖ್ಯವಾಗಿದೆ. ಆದರೆ, ಜನರು    ನಿಯಮ ಪಾಲನೆ ಮಾಡುತ್ತಿಲ್ಲ ಈಗಾಗಲೇ ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವ ಸಾಕಷ್ಟು ದೇಶಗಳಲ್ಲಿ ಕೊರೋನಾ ರುದ್ರತಾಂಡವವಾಡುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲಂಚ ಪಡೆವಾಗ ಲೋಕಾಯುಕ್ತ ದಾಳಿ: ಇನ್ಸ್ ಪೆಕ್ಟರ್ ಹೈಡ್ರಾಮಾ, ಪೊಲೀಸರ ವಿರುದ್ಧವೇ ಕೂಗಾಡಿ ರಂಪಾಟ, Video Viral

ಮಂಗನ ಜ್ವರಕ್ಕೆ ಈ ವರ್ಷ ಮೊದಲ ಸಾವು: ಶಿವಮೊಗ್ಗದಲ್ಲಿ 29 ವರ್ಷದ ಯುವಕ ಬಲಿ, ಆರೋಗ್ಯ ಇಲಾಖೆಗೆ ಮುನ್ನೆಚ್ಚರಿಕೆ

ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ತಳ್ಳಿಹಾಕಿದ CBI; ಆದ್ರೆ ಕೃತಕ 'ತುಪ್ಪ' ಬಳಕೆ ಬಹಿರಂಗ

'ಮಿಯಾಸ್' ಜಗತ್ತನ್ನೇ ಆಳ್ತಾರೆ: ಅಸ್ಸಾಂ CM ಹಿಮಂತ ಬಿಸ್ವಾ ಶರ್ಮಾ ವಿರುದ್ಧ ಮುಗಿಬಿದ್ದ ಮುಸ್ಲಿಂ ನಾಯಕರು! Video

ಮುಟ್ಟಿನ ಆರೋಗ್ಯ ರಕ್ಷಣೆ ಮೂಲಭೂತ ಹಕ್ಕು: ಶಾಲಾ ಬಾಲಕಿಯರಿಗೆ ಉಚಿತವಾಗಿ 'ಸ್ಯಾನಿಟರಿ ಪ್ಯಾಡ್‌' ಒದಗಿಸಲು ಸುಪ್ರೀಂ ಆದೇಶ!

SCROLL FOR NEXT