ಮಿನಿ ರಥೋತ್ಸವ 
ರಾಜ್ಯ

ಲಾಕ್ ಡೌನ್ ಎಫೆಕ್ಟ್: ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ಸಾಂಕೇತಿಕ ಮಿನಿ ರಥೋತ್ಸವ- ವಿಡಿಯೋ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಶ್ರೀ ಕಂಠೇಶ್ವರ ಸ್ವಾಮಿ ದೇವಾಲಯದ ಮಹಾರಥೋತ್ಸವ ಪ್ರತಿ ವರ್ಷ ಲಕ್ಷಾಂತರ ಜನಸಾಗರದ ನಡುವೆ ವೈಭವದಿಂದ ಜರುಗುತಿತ್ತು.

ನಂಜನಗೂಡು: ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಶ್ರೀ ಕಂಠೇಶ್ವರ ಸ್ವಾಮಿ ದೇವಾಲಯದ ಮಹಾರಥೋತ್ಸವ ಪ್ರತಿ ವರ್ಷ ಲಕ್ಷಾಂತರ ಜನಸಾಗರದ ನಡುವೆ ವೈಭವದಿಂದ ಜರುಗುತಿತ್ತು.

ಆದರೆ, ಈ ಬಾರಿ ಕೊರೋನಾ ವೈರಸ್ ಕಾರಣ ಲಾಕ್ ಡೌನ್ ಜಾರಿಯಲ್ಲಿರುವುದರಿಂದ  ಸಾಂಕೇತಿಕವಾಗಿ ಮಿನಿ ರಥೋತ್ಸವ  ನಡೆದಿದೆ. 

ದೇವಾಲಯ ಆಡಳಿತ ಮಂಡಳಿ ಇಂದು ಮುಂಜಾನೆ ಸಾಂಕೇತಿಕವಾಗಿ ರಥೋತ್ಸವವನ್ನು ನಡೆಸಿದರು.ಅರ್ಚಕರು ಮಂತ್ರಘೋಷಗಳೊಂದಿಗೆ ದೇವಾಲಯದ ಸುತ್ತಲೂ ಮಿನಿ ರಥವನ್ನು ಎಳೆಯುವ ಮೂಲಕ ಸಾಂಪ್ರದಾಯಿಕ ಆಚರಣೆಯನ್ನು ಪೂರ್ಣಗೊಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT