ಸಂಗ್ರಹ ಚಿತ್ರ 
ರಾಜ್ಯ

ಬಂಟ್ವಾಳ: ಕ್ಷುಲ್ಲಕ ಕಾರಣಕ್ಕೆ ಗೃಹಿಣಿ ಆತ್ಮಹತ್ಯೆ

ಷುಲ್ಲಕ ಕಾರಣಕ್ಕೆ ಗೃಹಿಣಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್ ಕೈಕಂಬ ಸಮೀಪದ ಪೆರ್ಲ ಎಂಬಲ್ಲಿ ಶನಿವಾರ ನಡೆದಿದೆ. 

ಬಂಟ್ವಾಳ: ಷುಲ್ಲಕ ಕಾರಣಕ್ಕೆ ಗೃಹಿಣಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್ ಕೈಕಂಬ ಸಮೀಪದ ಪೆರ್ಲ ಎಂಬಲ್ಲಿ ಶನಿವಾರ ನಡೆದಿದೆ.

ತುಂಬೆ ನಿವಾಸಿ ಅಬ್ಬಾಸ್ ಅಲಿ ಎಂಬವರ ಪತ್ನಿ ರಮೀಝಾ ಬಾನು(29) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ದಂಪತಿಗೆ ಮೂವರು ಮಕ್ಕಳಿದ್ದು, ತುಂಬೆ ನಿವಾಸಿಯಾಗಿದ್ದ ಇವರು ಕೆಲ ಸಮಯದ ಹಿಂದೆಷ್ಟೆ ಪೆರ್ಲದಲ್ಲಿ ಬಾಡಿಗೆಗೆ ಮನೆ ಪಡೆದು ವಾಸವಾಗಿದ್ದರು ಎಂದು ತಿಳಿದು ಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ಪತ್ತೆಯಾಗಿಲ್ಲ. ಆದರೆ ಲಾಕ್ ಡೌನ್ ಇದ್ದ ವೇಳೆ ಆಟೋ ಚಾಲಕನಾಗಿದ್ದ ಪತಿ ಅಬ್ಬಾಸ್ ಆಟೋ ಚಲಾಯಿಸಿಕೊಂಡು ಹೊರ ಹೋಗಿದ್ದಾರೆ. ಇದರಿಂದ ಬೇಸರಗೊಂಡ ರಮೀಝಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ.

ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT